ಬ್ರೇಕಿಂಗ್ ನ್ಯೂಸ್
08-02-23 08:09 pm HK News Desk ದೇಶ - ವಿದೇಶ
ಕರಾಚಿ, ಫೆ.8 : ಬಸ್ – ಕಾರು ನಡುವೆ ಢಿಕ್ಕಿ ಸಂಭವಿಸಿ ಕನಿಷ್ಠ 30 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ ಜಿಲ್ಲೆಯಲ್ಲಿ ನಡೆದಿದೆ.
ಬಸ್ ಗಿಲ್ಗಿಟ್ನಿಂದ ರಾವಲ್ಪಿಂಡಿಗೆ ಬರುತ್ತಿತ್ತು, ಈ ವೇಳೆ ಎದುರುಗಡೆ ಬಂದ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಕಾರು ಹಾಗೂ ಬಸ್ ಎರಡೂ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ 15 ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ.
ಘಟನೆ ನಡೆದ ಕೆಲ ಸಮಯದ ಬಳಿಕ ರಕ್ಷಣಾ ಕಾರ್ಯಚರಣೆ ಆರಂಭಿಸಿ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಮೃತರಿಗೆ ಸಂತಾಪ ಸೂಚಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕೂಡಲೇ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಾಕಿಸ್ತಾನದಲ್ಲಿ ರಸ್ತೆ ಅಪಘಾತಗಳು ಇತ್ತೀಚೆಗೆ ಸಾಮಾನ್ಯವಾಗಿದ್ದು, ಕಳಪೆ ರಸ್ತೆಗಳು, ಕಳಪೆ ನಿರ್ವಹಣೆಯಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ. ಕಳೆದ ತಿಂಗಳು, ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಪ್ರಯಾಣಿಕರ ಕೋಚ್ ಕಂದಕಕ್ಕೆ ಬಿದ್ದು ಕನಿಷ್ಠ 41 ಜನರು ಸಾವನ್ನಪ್ಪಿದ್ದರು.
At least 30 people were killed and 15 were injured when a passenger bus and a car plunged into a deep ravine after colliding with each other in the Kohistan district of Khyber Pakhtunkhwa on Tuesday, Geo News reported. Police said the passenger bus was heading to Rawalpindi from Gilgit when it collided head-on with the car coming from the opposite side in the Shitial area of the province.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm