ಬ್ರೇಕಿಂಗ್ ನ್ಯೂಸ್
08-02-23 08:09 pm HK News Desk ದೇಶ - ವಿದೇಶ
ಕರಾಚಿ, ಫೆ.8 : ಬಸ್ – ಕಾರು ನಡುವೆ ಢಿಕ್ಕಿ ಸಂಭವಿಸಿ ಕನಿಷ್ಠ 30 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ ಜಿಲ್ಲೆಯಲ್ಲಿ ನಡೆದಿದೆ.
ಬಸ್ ಗಿಲ್ಗಿಟ್ನಿಂದ ರಾವಲ್ಪಿಂಡಿಗೆ ಬರುತ್ತಿತ್ತು, ಈ ವೇಳೆ ಎದುರುಗಡೆ ಬಂದ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಕಾರು ಹಾಗೂ ಬಸ್ ಎರಡೂ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ 15 ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ.
ಘಟನೆ ನಡೆದ ಕೆಲ ಸಮಯದ ಬಳಿಕ ರಕ್ಷಣಾ ಕಾರ್ಯಚರಣೆ ಆರಂಭಿಸಿ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಮೃತರಿಗೆ ಸಂತಾಪ ಸೂಚಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕೂಡಲೇ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಾಕಿಸ್ತಾನದಲ್ಲಿ ರಸ್ತೆ ಅಪಘಾತಗಳು ಇತ್ತೀಚೆಗೆ ಸಾಮಾನ್ಯವಾಗಿದ್ದು, ಕಳಪೆ ರಸ್ತೆಗಳು, ಕಳಪೆ ನಿರ್ವಹಣೆಯಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ. ಕಳೆದ ತಿಂಗಳು, ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಪ್ರಯಾಣಿಕರ ಕೋಚ್ ಕಂದಕಕ್ಕೆ ಬಿದ್ದು ಕನಿಷ್ಠ 41 ಜನರು ಸಾವನ್ನಪ್ಪಿದ್ದರು.
At least 30 people were killed and 15 were injured when a passenger bus and a car plunged into a deep ravine after colliding with each other in the Kohistan district of Khyber Pakhtunkhwa on Tuesday, Geo News reported. Police said the passenger bus was heading to Rawalpindi from Gilgit when it collided head-on with the car coming from the opposite side in the Shitial area of the province.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm