ಬ್ರೇಕಿಂಗ್ ನ್ಯೂಸ್
09-02-23 05:31 pm HK News Desk ದೇಶ - ವಿದೇಶ
ಹಿಮಾಚಲ, ಫೆ.9: ಜಿಎಸ್ಟಿ ಜಮಾ ಮಾಡಿಲ್ಲ ಎಂಬ ಆರೋಪದಡಿ ಗೌತಮ್ ಅದಾನಿ ಒಡೆತನದ ಅದಾನಿ ಕಂಪನಿ ಮೇಲೆ ರಾಜ್ಯ ಅಬಕಾರಿ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯ ತೆರಿಗೆ ಇಲಾಖೆಯು ಪರ್ವಾನೂರಿನಲ್ಲಿರುವ ಅದಾನಿ ಕಂಪನಿ ಮೇಲೆ ದಾಳಿ ಮಾಡಿದೆ.
ಬುಧವಾರದಂದು ರಾತ್ರಿ ವೇಳೆ ಹಿಮಾಚಲ ಪ್ರದೇಶದಲ್ಲಿರುವ ಅದಾನಿ ವಿಲ್ಮಾರ್ ಗ್ರೂಪ್ನ ಸಿ ಆಯಂಡ್ ಎಫ್ ಸ್ಟೋರ್ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಳೆದ 5 ವರ್ಷದಿಂದ ಸರಕು ಮತ್ತು ಸೇವಾ ತೆರಿಗೆಯನ್ನು ಜಮಾ ಮಾಡಿಲ್ಲ ಎಂಬ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಇದು ಕಾಂಗ್ರೆಸ್ ನಡೆಸಿದ ದಾಳಿಯೇ?
ಅಬಕಾರಿ ಇಲಾಖೆ ಮತ್ತು ತೆರಿಗೆ ಇಲಾಖೆ ತಂಡವು ದಾಳಿ ಮಾಡುವ ಮೂಲಕ ಮೊದಲಿಗೆ ಗೋದಾಮಿನಲ್ಲಿರುವ ದಾಸ್ತಾನು ಮತ್ತು ದಾಖಲೆಯನ್ನು ಪರಿಶೀಲಿಸಿದ್ದಾರೆ.ಹಿಮಾಚಲ ಪ್ರದೇಶದಲ್ಲಿರುವ ಅದಾನಿ ಒಡೆತನದ ಏಳು ಕಂಪನಿಗಳಿವೆ. ಅವುಗಳಲ್ಲಿ ಹಣ್ಣುಗಳ ಕೋಲ್ಡ್ ಸ್ಟೋರ್ಗಳಿಂದ ಹಿಡಿದು, ದಿನಸಿ ಅಂಗಡಿಯವರೆಗಿನ ಸಾಮಾಗ್ರಿಗಳಿವೆ.ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿ ಅದಾನಿ ಕಂಪನಿ ಮೇಲೆ ನಡೆಸಿದ ಮೊದಲ ದಾಳಿ ಇದಾಗಿದೆ.
8 ಲಕ್ಷ ಕೋಟಿ ನಷ್ಟ ;
ಇತ್ತೀಚೆಗೆ ಅದಾನಿ ಗ್ರೂಪ್ ಮಾಲೀಕ ಗೌತಮ್ ಅದಾನಿ ಸಂಪತ್ತು ನೆಲಕಚ್ಚಿತ್ತು. ಕೇವಲ ಎರಡು ವಾರಗಳಲ್ಲಿ ದೊಡ್ಡ ನಷ್ಟ ಅನುಭವಿಸಿತ್ತು. 8 ಲಕ್ಷ ಕೋಟಿ ನಷ್ಟ ಹೊಂದಿದ್ದರು. ಈ ಬಗ್ಗೆ ಪಾರ್ಲಿಮೆಂಟ್ನಲ್ಲೂ ಚರ್ಚೆ ನಡೆದಿತ್ತು. ರಾಹುಲ್ಗಾಂಧಿಯವರು ಲೋಕಸಭೆಯಲ್ಲಿ ಗೌತಮ್ ಅದಾನಿ ಮತ್ತು ಮೋದಿ ಸ್ನೇಹದ ಬಗ್ಗೆ ವಾಗ್ವಾದ ನಡೆಸಿದ್ದರು. ಅನೇಕ ವರ್ಷದಿಂದಲೂ ಮೋದಿಗೆ ಗೌತಮ್ ಅದಾನಿ ಜೊತೆಗೆ ಸಂಪರ್ಕ ಇತ್ತು ಎಂದು ಹೇಳಿದ್ದರು. ಜೊತೆಗೆ ಕೆಲವು ಫೋಟೋ ಸಾಕ್ಷಾಧಾರಗಳನ್ನು ತೋರಿಸಿದ್ದರು.
In another major development, the Adani Wilmar Group has reportedly been raided by the State Excise and Taxation department. As per media reports, the GST officials have visited the offices of Adani Wilmar Group over allegations of GST violations. As per Times Now, the raid on Adani Wilmar Group was carried out following allegations of not depositing GST. Further, the officials are reportedly seeking information about input tax credit claims of the company with respect to state operations.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm