ಬ್ರೇಕಿಂಗ್ ನ್ಯೂಸ್
09-02-23 05:31 pm HK News Desk ದೇಶ - ವಿದೇಶ
ಹಿಮಾಚಲ, ಫೆ.9: ಜಿಎಸ್ಟಿ ಜಮಾ ಮಾಡಿಲ್ಲ ಎಂಬ ಆರೋಪದಡಿ ಗೌತಮ್ ಅದಾನಿ ಒಡೆತನದ ಅದಾನಿ ಕಂಪನಿ ಮೇಲೆ ರಾಜ್ಯ ಅಬಕಾರಿ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯ ತೆರಿಗೆ ಇಲಾಖೆಯು ಪರ್ವಾನೂರಿನಲ್ಲಿರುವ ಅದಾನಿ ಕಂಪನಿ ಮೇಲೆ ದಾಳಿ ಮಾಡಿದೆ.
ಬುಧವಾರದಂದು ರಾತ್ರಿ ವೇಳೆ ಹಿಮಾಚಲ ಪ್ರದೇಶದಲ್ಲಿರುವ ಅದಾನಿ ವಿಲ್ಮಾರ್ ಗ್ರೂಪ್ನ ಸಿ ಆಯಂಡ್ ಎಫ್ ಸ್ಟೋರ್ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಳೆದ 5 ವರ್ಷದಿಂದ ಸರಕು ಮತ್ತು ಸೇವಾ ತೆರಿಗೆಯನ್ನು ಜಮಾ ಮಾಡಿಲ್ಲ ಎಂಬ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಇದು ಕಾಂಗ್ರೆಸ್ ನಡೆಸಿದ ದಾಳಿಯೇ?
ಅಬಕಾರಿ ಇಲಾಖೆ ಮತ್ತು ತೆರಿಗೆ ಇಲಾಖೆ ತಂಡವು ದಾಳಿ ಮಾಡುವ ಮೂಲಕ ಮೊದಲಿಗೆ ಗೋದಾಮಿನಲ್ಲಿರುವ ದಾಸ್ತಾನು ಮತ್ತು ದಾಖಲೆಯನ್ನು ಪರಿಶೀಲಿಸಿದ್ದಾರೆ.ಹಿಮಾಚಲ ಪ್ರದೇಶದಲ್ಲಿರುವ ಅದಾನಿ ಒಡೆತನದ ಏಳು ಕಂಪನಿಗಳಿವೆ. ಅವುಗಳಲ್ಲಿ ಹಣ್ಣುಗಳ ಕೋಲ್ಡ್ ಸ್ಟೋರ್ಗಳಿಂದ ಹಿಡಿದು, ದಿನಸಿ ಅಂಗಡಿಯವರೆಗಿನ ಸಾಮಾಗ್ರಿಗಳಿವೆ.ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿ ಅದಾನಿ ಕಂಪನಿ ಮೇಲೆ ನಡೆಸಿದ ಮೊದಲ ದಾಳಿ ಇದಾಗಿದೆ.

8 ಲಕ್ಷ ಕೋಟಿ ನಷ್ಟ ;
ಇತ್ತೀಚೆಗೆ ಅದಾನಿ ಗ್ರೂಪ್ ಮಾಲೀಕ ಗೌತಮ್ ಅದಾನಿ ಸಂಪತ್ತು ನೆಲಕಚ್ಚಿತ್ತು. ಕೇವಲ ಎರಡು ವಾರಗಳಲ್ಲಿ ದೊಡ್ಡ ನಷ್ಟ ಅನುಭವಿಸಿತ್ತು. 8 ಲಕ್ಷ ಕೋಟಿ ನಷ್ಟ ಹೊಂದಿದ್ದರು. ಈ ಬಗ್ಗೆ ಪಾರ್ಲಿಮೆಂಟ್ನಲ್ಲೂ ಚರ್ಚೆ ನಡೆದಿತ್ತು. ರಾಹುಲ್ಗಾಂಧಿಯವರು ಲೋಕಸಭೆಯಲ್ಲಿ ಗೌತಮ್ ಅದಾನಿ ಮತ್ತು ಮೋದಿ ಸ್ನೇಹದ ಬಗ್ಗೆ ವಾಗ್ವಾದ ನಡೆಸಿದ್ದರು. ಅನೇಕ ವರ್ಷದಿಂದಲೂ ಮೋದಿಗೆ ಗೌತಮ್ ಅದಾನಿ ಜೊತೆಗೆ ಸಂಪರ್ಕ ಇತ್ತು ಎಂದು ಹೇಳಿದ್ದರು. ಜೊತೆಗೆ ಕೆಲವು ಫೋಟೋ ಸಾಕ್ಷಾಧಾರಗಳನ್ನು ತೋರಿಸಿದ್ದರು.
In another major development, the Adani Wilmar Group has reportedly been raided by the State Excise and Taxation department. As per media reports, the GST officials have visited the offices of Adani Wilmar Group over allegations of GST violations. As per Times Now, the raid on Adani Wilmar Group was carried out following allegations of not depositing GST. Further, the officials are reportedly seeking information about input tax credit claims of the company with respect to state operations.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm