ಬ್ರೇಕಿಂಗ್ ನ್ಯೂಸ್
10-02-23 01:42 pm HK News Desk ದೇಶ - ವಿದೇಶ
ಮುಂಬೈ, ಫೆ.10: ನಿನ್ನೆ ಮದ್ಯಾಹ್ನ ದುಬೈಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ತಾಂತ್ರಿಕ ದೋಷದಿಂದ ಇಂದು ಬೆಳಿಗ್ಗೆ 4 ಗಂಟೆಗೆ ಹೊರಟ್ಟಿದ್ದರಿಂದ 170 ಪ್ರಯಾಣಿಕರು 13 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ಪರದಾಡುವಂತಾಗಿತ್ತು.
ಮುಂಬೈ ವಿಮಾನ ನಿಲ್ದಾಣದಿಂದ ನಿನ್ನೆ ಮದ್ಯಾಹ್ನ 3 ಗಂಟೆಗೆ ದುಬೈಗೆ ಟೇಕಾಫ್ ಆಗಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಇಂತಹ ಘಟನೆ ನಡೆದಿದೆ.
ವಿಮಾನ ಹಾರಾಟ ವಿಳಂಬದಿಂದ 170 ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಕಾಲ ಕಳೆಯುವಂತಾಯಿತು. ಲಾಂಜ್ ಸೌಲಭ್ಯ ಸೇರಿದಂತೆ ವಿಶೇಷ ಅವಶ್ಯಕತೆಗಳನ್ನು ಹೊಂದಿರುವ ಸುಮಾರು 50 ಪ್ರಯಾಣಿಕರಿಗೆ ಅಗತ್ಯ ನೆರವು ನೀಡಲಾಗಿದೆ ಎಂದು ಏರ್ ಇಂಡಿಯಾ ಸಂಸ್ಥೆ ತಿಳಿಸಿದೆ.
ಉಳಿದ 120 ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದಲ್ಲಿ ಇರಿಸಲಾಗಿದೆ ಎಂದು ವಿಮಾನಯಾನ ಮೂಲಗಳು ತಿಳಿಸಿವೆ. ವಿಮಾನಕ್ಕಾಗಿ ಒಟ್ಟು 170 ಪ್ರಯಾಣಿಕರನ್ನು ಕಾಯ್ದಿರಿಸಲಾಗಿತ್ತು.
ಟಾಟಾ ಗ್ರೂಪ್ ನಗರದಲ್ಲಿ ಕನಿಷ್ಠ ನಾಲ್ಕು ಐಷಾರಾಮಿ ಹೋಟೆಲ್ಗಳನ್ನು ನಿರ್ವಹಿಸುತ್ತದೆ ಮತ್ತು ಒಂದು ದೇಶೀಯ ವಿಮಾನ ನಿಲ್ದಾಣದ ಟರ್ಮಿನಲ್ ಆವರಣದಲ್ಲಿದೆ.
ನಮ್ಮ ಅತಿಥಿಗಳ ತೊಂದರೆಗಳನ್ನು ಕಡಿಮೆ ಮಾಡಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ, ಎಲ್ಲಾ ಅತಿಥಿಗಳಿಗೆ ಭೋಜನವನ್ನು ನೀಡಲಾಯಿತು, ನಂತರ ನಿರಂತರ ಉಪಹಾರಗಳನ್ನು ನೀಡಲಾಯಿತು. ವಿಶೇಷ ನೆರವು ಮತ್ತು ಬೆಂಬಲದ ಅಗತ್ಯವಿರುವ 50 ಅತಿಥಿಗಳಿಗೆ ಏಪೆರ್ಪೋರ್ಟ್ ಲಾಂಜ್ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.
ಮೂಲಗಳ ಪ್ರಕಾರ, ವಿಮಾನದಲ್ಲಿ ಇಂಜಿನಿಯರಿಂಗ್ ಸಂಬಂಧಿತ ಸಮಸ್ಯೆ ಇತ್ತು ಮತ್ತು ನಿರ್ವಹಣಾ ತಂಡವು ವಿಮಾನವು ಸಂಜೆ 7 ಗಂಟೆಯೊಳಗೆ ಹಾರಾಟಕ್ಕೆ ಸಿದ್ದವಾಗಲಿದೆ ಎಂದು ಹೇಳಿದರೂ ಇಂದು ಮುಂಜಾನೆ ವೇಳೆಗೆ ವಿಮಾನ ಹಾರಾಟಕ್ಕೆ ಸಿದ್ದವಾಯಿತು.
As many as 170 passengers of an Air India Express flight to Dubai had a tough time at the airport here as the flight was delayed by 13 hours due to a technical snag. The flight, which was scheduled to take off for Dubai at 3 pm on Thursday, finally left at 4 am on Friday.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm