ಬ್ರೇಕಿಂಗ್ ನ್ಯೂಸ್
10-02-23 09:41 pm HK News Desk ದೇಶ - ವಿದೇಶ
ಜೈಪುರ, ಫೆ.10 : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ(ಫೆ.10) ವಿಧಾನಸಭೆಯಲ್ಲಿ ಕಳೆದ ಸಾಲಿನ ಬಜೆಟ್ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್, ಶುಕ್ರವಾರ ಬೆಳಗ್ಗೆ ಬಜೆಟ್ ಮಂಡಿಸಲು ಆರಂಭಿಸಿದ್ದರು. ಸುಮಾರು ಎಂಟು ನಿಮಿಷಗಳ ಬಳಿಕ ಕಾಂಗ್ರೆಸ್ ಸಚಿವ ಮಹೇಶ್ ಜೋಶಿ ಅವರು ಗೆಹ್ಲೋಟ್ ಬಳಿ ಬಂದು, ಸರ್, ನೀವು ಹಿಂದಿನ ವರ್ಷದ ಬಜೆಟ್ ಓದುತ್ತಿದ್ದೀರಿ, ಭಾಷಣ ನಿಲ್ಲಿಸಿ ಎಂದು ಗಮನಕ್ಕೆ ತಂದಿದ್ದರು.

ಬಜೆಟ್ ಮಂಡಿಸಿದ ಗೆಹ್ಲೋಟ್ ಕಳೆದ ವರ್ಷ ಜಾರಿಗೆ ತಂದ ಹಳೆಯ ಯೋಜನೆಗಳು ಮತ್ತು ನಗರಾಭಿವೃದ್ಧಿ ಯೋಜನೆಗಳನ್ನು ಪ್ರಸ್ತಾಪಿಸಿದ್ದರು. ಆಗ ವಿಪಕ್ಷಗಳು ಗದ್ದಲ ಎಬ್ಬಿಸಿದ್ದು, ಬಳಿಕ ಕಾಂಗ್ರೆಸ್ ಮುಖಂಡ ಜೋಶಿ ಅವರು ಗೆಹ್ಲೋಟ್ ಗಮನಕ್ಕೆ ತಂದ ನಂತರ ಮುಖ್ಯಮಂತ್ರಿ ಆಗಿರುವ ಪ್ರಮಾದಕ್ಕೆ ಕ್ಷಮೆಯಾಚಿಸಿದ ಘಟನೆ ನಡೆಯಿತು.
ಆದರೆ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಗದ್ದಲ ಎಬ್ಬಿಸಿದ್ದು, ವಿಧಾನಸಭೆ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಗುಲಾಬ್ ಚಾಂದ್ ಕಟಾರಿಯಾ ಸಿಎಂ ಗೆಹ್ಲೋಟ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಕೂಡ ಕಿಡಿಕಾರಿದ್ದು, ಗೆಹ್ಲೋಟ್ 8 ನಿಮಿಷಗಳ ಕಾಲ ಹಳೆಯ ಬಜೆಟ್ ಅನ್ನೇ ಓದಿದ್ದಾರೆ. ಹಾಗಾದರೆ ಇಂತಹ ಮುಖ್ಯಮಂತ್ರಿ ಕೈಯಲ್ಲಿ ರಾಜ್ಯ ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
राजस्थान कांग्रेस की लीक सरकार में कुछ भी संभव है।
— RajyavardhanRathore (@Ra_THORe) February 10, 2023
सदन में मुख्यमंत्री जी ने पिछले साल का बजट पढ़ा pic.twitter.com/QEPeoIKb7R
The Rajasthan government is presenting the state budget in the assembly today. In a hilarious development, CM Ashok Gehlot started reading the budget and kept reading it for several minutes before his party leaders and other ministers realised that the budget sounds familiar and asked him to stop.As per reports, the CM kept reading the old budget for nearly 7 minutes. BJP leader Rajyavardhan Rathore shared the footage.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm