ಬ್ರೇಕಿಂಗ್ ನ್ಯೂಸ್
20-10-20 04:27 pm Headline Karnataka News Network ದೇಶ - ವಿದೇಶ
ದೆಹಲಿ ಅಕ್ಟೋಬರ್ 20: ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಸಹ ನಾಗರಿಕರೊಂದಿಗೆ ಸಂದೇಶ ವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಎರಡು ಬಾರಿ ಕೊರೊನಾ ವ್ಯಾಕ್ಸಿನ್ ಡೆವಲಪ್ಮೆಂಟ್ ಮತ್ತು ಡಿಸ್ಟ್ರಿಬ್ಯೂಷನ್ ಕುರಿತು ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದರು. ಅಥವಾ ಹುಡುಗಿಯರ ಮದುವೆ ವಯಸ್ಸಿನ ಬದಲಾವಣೆಯ ಬಗ್ಗೆ ಮಹತ್ವದ ನಿರ್ಧಾರದ ಬಗ್ಗೆ ಮೋದಿ, ಏನಾದ್ರೂ ಸಂದೇಶ ನೀಡಲಿದ್ದಾರಾ? ಅನ್ನೋ ಕುತೂಹಲ ಒಂದೆಡೆಯಾದರೆ ಇನ್ನೊಂದೆಡೆ ಆತಂಕ ಕೂಡ ಜನರಲ್ಲಿ ಮನೆ ಮಾಡಿದೆ.
आज शाम 6 बजे राष्ट्र के नाम संदेश दूंगा। आप जरूर जुड़ें।
— Narendra Modi (@narendramodi) October 20, 2020
Will be sharing a message with my fellow citizens at 6 PM this evening.
Prime Minister Narendra Modi has tweeted that he will address the nation at 6 pm today. "Will be sharing a message with my fellow citizens at 6 pm this evening," PM Modi wrote in his tweet, urging citizens to tune in.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm