ಬ್ರೇಕಿಂಗ್ ನ್ಯೂಸ್
20-10-20 07:44 pm Headline Karnataka News Network ದೇಶ - ವಿದೇಶ
ಪುದುಚೇರಿ, ಅಕ್ಟೋಬರ್ 20 : ಆನ್ ಲೈನ್ ಜೂಜಾಟದ ದಾಸನಾಗಿದ್ದ ವ್ಯಕ್ತಿಯೊಬ್ಬ 30 ಲಕ್ಷ ರೂ. ಕಳೆದುಕೊಂಡ ನಂತರ ತನ್ನನ್ನು ತಾನು ಸುಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೂ ಮುನ್ನ ಮಡದಿಗೆ ವಾಯ್ಸ್ ನೋಟ್ ಕಳಿಸಿ ತನ್ನ ಘೋರ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.
ನಾನು ಸಾಕಷ್ಟು ಸಾಲ ಎದುರಿಸುತ್ತಿದ್ದೇನೆ, ಅದನ್ನು ಪಾವತಿಸಲು ನನ್ನ ಬಳಿ ಹಣವಿಲ್ಲ ಎಂದು ಹೇಳಿದ್ದಲ್ಲದೆ, ಯಾರು ಕೂಡ ಆನ್ಲೈನ್ ಜೂಜಿಗೆ ದಾಸರಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಸುಟ್ಟು ಕರಕಲಾಗಿದ್ದ ದೇಹವನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಸಂಶೋಧನಾ ಸಂಸ್ಥೆಗೆ ಕಳುಹಿಸಿದ್ದಾರೆ
A man allegedly took his own life by burning himself to death in Puducherry after losing over Rs 30 lakh in online card games
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm