ಬ್ರೇಕಿಂಗ್ ನ್ಯೂಸ್
20-10-20 07:44 pm Headline Karnataka News Network ದೇಶ - ವಿದೇಶ
ಪುದುಚೇರಿ, ಅಕ್ಟೋಬರ್ 20 : ಆನ್ ಲೈನ್ ಜೂಜಾಟದ ದಾಸನಾಗಿದ್ದ ವ್ಯಕ್ತಿಯೊಬ್ಬ 30 ಲಕ್ಷ ರೂ. ಕಳೆದುಕೊಂಡ ನಂತರ ತನ್ನನ್ನು ತಾನು ಸುಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೂ ಮುನ್ನ ಮಡದಿಗೆ ವಾಯ್ಸ್ ನೋಟ್ ಕಳಿಸಿ ತನ್ನ ಘೋರ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.
ನಾನು ಸಾಕಷ್ಟು ಸಾಲ ಎದುರಿಸುತ್ತಿದ್ದೇನೆ, ಅದನ್ನು ಪಾವತಿಸಲು ನನ್ನ ಬಳಿ ಹಣವಿಲ್ಲ ಎಂದು ಹೇಳಿದ್ದಲ್ಲದೆ, ಯಾರು ಕೂಡ ಆನ್ಲೈನ್ ಜೂಜಿಗೆ ದಾಸರಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಸುಟ್ಟು ಕರಕಲಾಗಿದ್ದ ದೇಹವನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಸಂಶೋಧನಾ ಸಂಸ್ಥೆಗೆ ಕಳುಹಿಸಿದ್ದಾರೆ
A man allegedly took his own life by burning himself to death in Puducherry after losing over Rs 30 lakh in online card games
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm