ಬ್ರೇಕಿಂಗ್ ನ್ಯೂಸ್
15-02-23 10:44 pm HK News Desk ದೇಶ - ವಿದೇಶ
ನವದೆಹಲಿ, ಫೆ.15 : ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಯುವತಿ, ಸನಾ ರಾಮಚಂದ್ ಗುಲ್ವಾನಿ ಅವರನ್ನು ಪಂಜಾಬ್ ಪ್ರಾಂತ್ಯದ ಹಸನಾಬ್ದಲ್ನ ಸಹಾಯಕ ಆಯುಕ್ತರು ಹಾಗೂ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.
ಈ ಮೂಲಕ ಪಾಕಿಸ್ತಾನ ಆಡಳಿತಾತ್ಮಕ ಸೇವೆ (ಪಿಎಎಸ್)ಗೆ ಸೇರ್ಪಡೆಗೊಂಡ ಹಿಂದೂ ಸಮುದಾಯದ ಮೊದಲ ಸಹಾಯಕ ಆಯುಕ್ತರೆಂಬ ಖ್ಯಾತಿಗೆ ಸನಾ ಪಾತ್ರರಾಗಿದ್ದಾರೆ. ಸಿಂಧ್ ಪ್ರಾಂತ್ಯದ ಶಿಕಾರ್ಪುರ ಮೂಲದವರಾದ ಸನಾ, 2020ರಲ್ಲಿ ಕೇಂದ್ರ ಉನ್ನತ ಸೇವೆ (ಸಿಎಸ್ಎಸ್) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ಕಳೆದ ವಾರವಷ್ಟೆ ಹಸನಾಬ್ದಲ್ನ ಸಹಾಯಕ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ದಿ ಡಾನ್ ಪತ್ರಿಕೆ ವರದಿ ಮಾಡಿದೆ.
ಸನಾ ತಮ್ಮ ಮೊದಲ ಪ್ರಯತ್ನದಲ್ಲೇ ಸಿಎಸ್ಎಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
A doctor who is said to be Pakistan's first Hindu female civil servant is now the assistant commissioner and administrator in Punjab province's Hassanabdal city, the first in the town's history, the media reported on Monday. Dr Sana Ramchand Gulwani, 27, joined the Pakistan Administrative Service (PAS) after passing the Central Superior Services (CSS) exam 2020.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm