ಬ್ರೇಕಿಂಗ್ ನ್ಯೂಸ್
21-10-20 02:09 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೂಬರ್ 21: ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರು ಸ್ಥಾಪನೆ ಮಾಡುತ್ತಿರುವ ಸೇನಾ ಪಡೆಗಳ ಮೇಲೆ ಪಾಕಿಸ್ಥಾನ, ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿರುವ ಮಾಹಿತಿ ಹೊರಬಿದ್ದಿದೆ.
ಸಿರಿಯಾದಲ್ಲಿ ಭದ್ರತಾ ಪಡೆಗಳ ಮೇಲೆ ಐಸಿಸ್ ಭಯೋತ್ಪಾದಕರು ಡ್ರೋಣ್ ದಾಳಿ ನಡೆಸುತ್ತಿದ್ದಾರೆ. ಅದೇ ರೀತಿಯಲ್ಲಿ ಗಡಿಭಾಗದಲ್ಲಿ ಬೀಡು ಬಿಟ್ಟಿರುವ ಭಾರತದ ಭದ್ರತಾ ಪಡೆಗಳ ಮೇಲೆ ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಮತ್ತು ಉಗ್ರರು ಯೋಜನೆ ಹಾಕಿದ್ದಾರೆ. ಕಡಿಮೆ ಬೆಲೆಯ ಡ್ರೋಣ್ ಗಳನ್ನು ಬಳಸಿ, ಈ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿದೆ. ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ಕಳೆದ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಜೈಷ್ ಮತ್ತು ಲಷ್ಕರ್ ಉಗ್ರವಾದಿ ಗುಂಪುಗಳ ಪ್ರಮುಖರ ಜೊತೆ ಐಎಸ್ಐ ಈ ಬಗ್ಗೆ ಚರ್ಚೆ ನಡೆಸಿದೆ ಎನ್ನುವ ಮಾಹಿತಿಯನ್ನು ಗುಪ್ತಚರ ಸಂಸ್ಥೆಗಳು ವರದಿ ಮಾಡಿವೆ. ಸಭೆಯಲ್ಲಿ ಮೂರು ಕಿಮೀ ವ್ಯಾಪ್ತಿಯ ಮತ್ತು 5 ಕೆಜಿ ಸ್ಫೋಟಕಗಳನ್ನು ಹೊತ್ತೊಯ್ಯಬಲ್ಲ ಡ್ರೋಣ್ ಗಳನ್ನು ಬಳಸಲು ಯೋಜನೆ ಹಾಕಲಾಗಿದೆ ಎನ್ನುವ ವಿಚಾರ ಹೊರಬಿದ್ದಿದೆ.
ಪಾಕಿಸ್ಥಾನದ ಕುತಂತ್ರಕ್ಕೆ ಭಾರತದ ಸೇನಾ ಪಡೆಯೂ ತಂತ್ರ ಹೂಡಿದ್ದು, ಯಾವುದೇ ಡ್ರೋಣ್ ಕಂಡುಬಂದರೂ ಹೊಡೆದುರುಳಿಸಲು ಸನ್ನದ್ಧವಾಗಿದೆ. ಗಡಿಭಾಗದಲ್ಲಿ ರಾಡಾರ್ ವ್ಯವಸ್ಥೆಯನ್ನು ಬಲಪಡಿಸಿದ್ದು, ಡ್ರೋಣ್ ಪತ್ತೆಗೆ ಸ್ಥಳೀಯ ಭದ್ರತಾ ಪಡೆಗಳಿಗೆ ತರಬೇತಿಯನ್ನೂ ನೀಡಲಾಗುತ್ತಿದೆ. ಗಡಿಭಾಗದಲ್ಲಿ ಶಸ್ತ್ರಾಸ್ತ್ರ, ನಕಲಿ ಕರೆನ್ಸಿ, ಮಾದಕ ವಸ್ತು ಸಾಗಿಸಲು ಪಾಕ್ ಉಗ್ರರು ಡ್ರೋಣ್ ಬಳಕೆ ಮಾಡುತ್ತಿರುವುದನ್ನು ಈಗಾಗಲೇ ಸೇನಾಪಡೆ ಪತ್ತೆ ಮಾಡಿದ್ದು, ಹಲವು ಬಾರಿ ಡ್ರೋಣ್ ಗಳನ್ನು ಹೊಡೆದುರುಳಿಸಿತ್ತು.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm