ಬ್ರೇಕಿಂಗ್ ನ್ಯೂಸ್
04-08-20 06:02 pm Headline Karnataka News Network ದೇಶ - ವಿದೇಶ
ಬೈರುತ್ (ಆಗಸ್ಟ್ 04); ಲೆಬನಾನ್ ರಾಜಧಾನಿ ಬೀರತ್ ನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಸ್ಫೋಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.
ಕಳೆದ ಹಲವು ವರ್ಷಗಳಿಂದ ಯುದ್ಧಭೂಮಿಯಂತಾಗಿರುವ ಲೆಬನಾನ್ನಲ್ಲಿ ಕಳೆದ ಕೆಲ ದಿನಗಳಿಂದ ಗುಂಡಿನ ಮೊರೆತ ನಿಶ್ಯಬ್ಧತೆಯನ್ನು ತಬ್ಬಿತ್ತು. ಆದರೆ, ಇಂದು ಬೈರುತ್ ನಗರದ ಬಂದರಿನಲ್ಲಿ ಸಂಭವಿಸಿರುವ ಭಾರೀ ಸ್ಪೋಟವು ಲೆಬನಾನ್ನಲ್ಲಿ ಮತ್ತೆ ಆಘಾತದ ತರಂಗಗಳನ್ನು ಎಬ್ಬಿಸಿವೆ. ಈ ಸ್ಪೋಟದಲ್ಲಿ ನೂರಾರು ಜನ ಗಾಯಗೊಂಡಿದ್ದಲ್ಲದೆ ಹಲವಾರು ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.


ಆದರೆ, ಸ್ಪೋಟದ ರುವಾರಿ ಯಾರು? ಮತ್ತು ಈ ಸ್ಪೋಟಕ್ಕೆ ಕಾರಣ ಏನು? ಎಂಬ ಕುರಿತು ಈವರೆಗೆ ತಿಳಿದುಬಂದಿಲ್ಲ ಎಂದು ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm