ಬ್ರೇಕಿಂಗ್ ನ್ಯೂಸ್
21-02-23 07:39 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.21 : ನಾಲ್ಕು ವರ್ಷದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು ಇದರ ಸಿಸಿಟಿವಿ ವೈರಲ್ ಆಗಿದೆ.
ಹೈದರಾಬಾದ್ ನಗರದ ಅಪಾರ್ಟ್ಮೆಂಟ್ ಒಂದರ ಆವರಣದಲ್ಲಿ ಫೆ.19ರಂದು ಘಟನೆ ನಡೆದಿದೆ. ಬಾಲಕನ ತಂದೆ ಅಪಾರ್ಟ್ಮೆಂಟ್ ವಾಚ್ ಮನ್ ಆಗಿದ್ದು ಬಾಲಕ ಒಬ್ಬಂಟಿಯಾಗಿ ಹೊರಕ್ಕೆ ಬಂದಿದ್ದಾಗ ನಾಯಿಗಳು ಮುತ್ತಿಕೊಂಡಿವೆ. ಬಳಿಕ ಮೂರ್ನಾಲ್ಕು ನಾಯಿಗಳು ಒಟ್ಟಾಗಿದ್ದು ಮಗುವನ್ನು ಎಳೆದಾಡಿದ್ದು ಕಚ್ಚಿ ಕಚ್ಚಿ ಸಾಯಿಸಿದೆ.
ಮಗುವಿನ ಚೀರಾಟ ಕೇಳಿದ ತಂದೆ ಗಂಗಾಧರ್ ಓಡಿ ಬಂದಿದ್ದು ಗಂಭೀರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಗು ಸಾವು ಕಂಡಿತ್ತು. ಗಂಗಾಧರ್ ನಿಜಾಮ್ ನಗರದ ನಿವಾಸಿಯಾಗಿದ್ದು ಇತ್ತೀಚೆಗೆ ಹೈದರಾಬಾದ್ ನಗರಕ್ಕೆ ಬಂದು ನೆಲೆಸಿದ್ದ. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಮಗು ಸಾವನ್ನಪ್ಪಿದ ಘಟನೆಯ ದೃಶ್ಯ ಅಪಾರ್ಟ್ಮೆಂಟ್ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುಟಾಣಿ ಮಗು ನಡೆದು ಬರುತ್ತಲೇ ನಾಯಿಗಳು ಮುತ್ತಿಕೊಂಡು ಮಾಂಸದ ಮುದ್ದೆಯ ರೀತಿ ಎಳೆದಾಡಿದ ಭೀಕರ ದೃಶ್ಯ ಸೆರೆಯಾಗಿದ್ದು ಮನಸ್ಸು ಕಲಕುವಂತಿದೆ. ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶವೂ ವ್ಯಕ್ತವಾಗಿದೆ.

ಬೀದಿ ನಾಯಿಗಳಿಂದ ಮಕ್ಕಳ ಸಾವಾಗುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟಿದ್ದ. ಬಿಲಾಸ್ಪುರದಲ್ಲಿರುವ ತನ್ನ ಮನೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದಾಗಲೇ ಘಟನೆ ನಡೆದಿತ್ತು.
#hyderabad dog bite pic.twitter.com/mJkKOnaof3
— Sai vineeth(Journalist🇮🇳) (@SmRtysai) February 21, 2023
A horrific incident in which a pack of dogs attacked a four-year-old boy and killed him, came to light two days later on February 21. The boy, Pradeep, was attacked by four dogs on February 19,when he was walking on the road, closer to his father’s workplace in an automobile workshop, in Amberpet.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm