ಬ್ರೇಕಿಂಗ್ ನ್ಯೂಸ್
22-02-23 02:44 pm HK News Desk ದೇಶ - ವಿದೇಶ
ನವದೆಹಲಿ, ಫೆ.22 : ಭಾರತದ ಭಾರತ ಭೂಭಾಗ ಇರುವ ಟೆಕ್ಟೋನಿಕ್ ಪ್ಲೇಟ್ ಪ್ರತಿ ವರ್ಷ ಸುಮಾರು 5 ಸೆಂಟಿಮೀಟರ್ ಉತ್ತರಕ್ಕೆ ಚಲಿಸುತ್ತಿದೆ. ಇದರಿಂದ ಹಿಮಾಲಯದ ಉದ್ದಕ್ಕೂ ಒತ್ತಡಕ್ಕೆ ಕಾರಣವಾಗುತ್ತಿದ್ದು ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದ ಭೂಕಂಪಗಳ ಸಾಧ್ಯತೆಯನ್ನು ನಿರಾಕರಿಸುವಂತಿಲ್ಲ ಎಂದು ಭೂವಿಜ್ಞಾನ ತಜ್ಞರು ಎಚ್ಚರಿಸಿದ್ದಾರೆ.
ಹೈದರಾಬಾದ್ ಮೂಲದ ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ (ಎನ್ಜಿಆರ್ಐ) ಸಂಸ್ಥೆಯ ಮುಖ್ಯ ವಿಜ್ಞಾನಿ ಮತ್ತು ಭೂಕಂಪಶಾಸ್ತ್ರಜ್ಞ ಡಾ.ಎನ್. ಪೂರ್ಣಚಂದ್ರ ರಾವ್ ಎಎನ್ಐ ಜೊತೆ ಈ ವಿಚಾರ ಹಂಚಿಕೊಂಡಿದ್ದಾರೆ. ಭೂಮಿಯ ಮೇಲ್ಮೈ ನಿರಂತರ ಚಲನೆಯಲ್ಲಿರುವ ಟೆಕ್ಟೋನಿಕ್ ಪ್ಲೇಟ್ಗಳ ಮೇಲೆ ನಿಂತಿದೆ. ಭಾರತ ಉಪಖಂಡ ಇರುವ ಟೆಕ್ಟೋನಿಕ್ ಪ್ಲೇಟ್ ಪ್ರತ್ಯೇಕವಾಗಿದ್ದು ಅದು ಉತ್ತರದತ್ತ ನಿರಂತರ ಘರ್ಷಣೆಯಲ್ಲಿದೆ. ಉತ್ತರದ ಚೀನಾ ಪ್ಲೇಟ್ ಜೊತೆಗಿನ ಘರ್ಷಣೆಯಿಂದಾಗಿ ಹಿಮಾಲಯ ಶ್ರೇಣಿ ಉಂಟಾಗಿದೆ ಎಂಬ ನಂಬಿಕೆಯಿದೆ. ಈಗ ದಕ್ಷಿಣದಲ್ಲಿರುವ ಭಾರತ ಉಪಖಂಡದ ಪ್ಲೇಟ್ ಪ್ರತಿ ವರ್ಷ 5 ಸೆಂಟಿಮೀಟರ್ ಚಲಿಸುತ್ತಿದೆ. ಹಿಮಾಲಯದ ಉದ್ದಕ್ಕೂ ಇದರಿಂದ ಒತ್ತಡ ಸೃಷ್ಟಿಯಾಗುತ್ತಿದೆ ಎಂದವರು ವಿವರಿಸಿದ್ದಾರೆ.
ನಾವು ಉತ್ತರಾಖಂಡದಲ್ಲಿ 18 ಭೂಕಂಪನ ಕೇಂದ್ರಗಳ ಪ್ರಬಲ ಜಾಲವನ್ನು ಹೊಂದಿದ್ದೇವೆ. ಹಿಮಾಚಲ ಮತ್ತು ಉತ್ತರಾಖಂಡ ಸೇರಿ ನೇಪಾಳದ ಪಶ್ಚಿಮ ಭಾಗದ ನಡುವಿನ ಅಂತರದ ಪ್ರದೇಶವು ಯಾವುದೇ ಸಮಯದಲ್ಲಿ ಭೂಕಂಪಗಳಿಗೆ ಕಾರಣವಾಗಬಲ್ಲದು ಎಂದು ಹೇಳಿದ್ದಾರೆ. ಹಿಮಾಚಲ ಪ್ರದೇಶದ ಧರ್ಮಶಾಲಾದಿಂದ ಉತ್ತರಕ್ಕೆ 56 ಕಿಮೀ ದೂರದಲ್ಲಿ ಸೋಮವಾರ ರಾತ್ರಿ 10.38 ಕ್ಕೆ 3.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪನದ ಕೇಂದ್ರವು ಭೂಮಿಯ ಮೇಲ್ಮೈಯಿಂದ 10 ಕಿಮೀ ಆಳದಲ್ಲಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
As per the study and research conducted by scientist of National Geophysical Research Institute (NGRI), Indian tectonic plate is moving about 5 cm every year, leading to accumulation of stress along the Himalayas and increasing the possibility of major seismic events -- earthquakes -- in the coming days.The research stated that Earth's surface comprises various plates that are constantly in motion. The Indian plate is moving about 5 cm every year, resulting in the accumulation of stress along the Himalayas and raising the possibility of major earthquakes.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm