ಬ್ರೇಕಿಂಗ್ ನ್ಯೂಸ್
22-02-23 05:17 pm HK News Desk ದೇಶ - ವಿದೇಶ
ನವದೆಹಲಿ, ಫೆ.22 : ಕರ್ನಾಟಕದ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆಗೆ ಎತ್ತಿಕೊಳ್ಳಲು ಮುಖ್ಯ ನ್ಯಾಯಾಧೀಶ ಡಿವೈ ಚಂದ್ರಚೂಡ್ ತೀರ್ಮಾನಿಸಿದ್ದಾರೆ.
ಶಾಲೆ, ಕಾಲೇಜುಗಳಲ್ಲಿ ತರಗತಿ ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಆದೇಶದ ಕುರಿತು ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿತ್ತು. ಅಲ್ಲದೆ, ಈ ಬಗ್ಗೆ ವಿಸ್ತೃತ ಪೀಠಕ್ಕೆ ವರ್ಗಾಯಿಸುವಂತೆ ದ್ವಿಸದಸ್ಯ ಪೀಠದ ನ್ಯಾಯಾಧೀಶರು ಕೇಳಿಕೊಂಡಿದ್ದರು. ಈ ನಡುವೆ, ಕರ್ನಾಟಕ ಸರ್ಕಾರದ ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟಿನಲ್ಲಿ ಉಳಿದುಕೊಂಡಿದ್ದು ಒಂದಷ್ಟು ವಿದ್ಯಾರ್ಥಿನಿಯರು ಬೇರೆ ಖಾಸಗಿ ಶಾಲೆಗೆ ಸೇರಿದ್ದರೆ ಬಡ ಕುಟುಂಬದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲೇ ಮುಂದುವರಿದಿದ್ದರು.

ಈ ಬಾರಿ ಮಾರ್ಚ್ 9 ರಿಂದ ಶಾಲೆಗಳಲ್ಲಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಿಜಾಬ್ ಹಾಕಿಯೇ ಹಾಜರಾಗಬೇಕಿದೆ. ಹಿಜಾಬ್ ಹಾಕಲಾಗದು ಎಂದು ಪರೀಕ್ಷೆ ಬರೆಯದೇ ಉಳಿದರೆ ಒಂದು ವರ್ಷ ವೇಸ್ಟ್ ಆಗುತ್ತದೆ. ಹೀಗಾಗಿ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ವಕೀಲರ ಮೂಲಕ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 13 ರಂದು ವಿಭಜಿತ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಹಿಜಾಬ್ ವಿವಾದಕ್ಕೆ ಶಾಶ್ವತ ಪರಿಹಾರ ನೀಡಿರಲಿಲ್ಲ. ಹಿಜಾಬ್ ವಿವಾದ ಕುರಿತು ತೀರ್ಪು ನೀಡಲು ತ್ರಿಸದಸ್ಯ ಪೀಠ ಸ್ಥಾಪಿಸುವುದಾಗಿ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಹೇಳಿತ್ತು. ಇದರ ನಡುವೆ, ತುರ್ತಾಗಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಕೇಳಿಕೊಂಡಿದ್ದಾರೆ. ಆಮೂಲಕ ಹಿಜಾಬ್ ವಿಚಾರವನ್ನು ಮತ್ತೆ ಈ ಬಾರಿಯೂ ಪರೀಕ್ಷೆ ಸಂದರ್ಭದಲ್ಲಿ ಜೀವಂತ ಆಗಿಸಲು ಪ್ರಯತ್ನ ಸಾಗಿದೆ.
The hijab issue that came to the forefront last year in Mangaluru is back in focus with Supreme Court CJI DY Chandrachud saying that he will consider the Muslim girls’ plea seeking interim relief to allow them to attend exams in the government colleges, reported legal news website Live Law.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm