ಬ್ರೇಕಿಂಗ್ ನ್ಯೂಸ್
24-02-23 02:44 pm HK News Desk ದೇಶ - ವಿದೇಶ
ವಾಷಿಂಗ್ಟನ್, ಫೆ.24 : ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಭಾರತ ಮೂಲದ ಉದ್ಯಮಿ ಅಜಯ್ ಬಾಂಗ ಅವರನ್ನು ಅಮೆರಿಕ ನಾಮನಿರ್ದೇಶನ ಮಾಡಿದೆ. ಅಧ್ಯಕ್ಷ ಸ್ಥಾನದಿಂದ ಡೇವಿಡ್ ಮಾಲ್ಬಾಸ್ ಕೆಳಗಿಳಿಯಲಿದ್ದು, ತೆರವಾಗುವ ಸ್ಥಾನಕ್ಕೆ ಅಜಯ್ ಬಾಂಗಾ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಮಾಸ್ಟರ್ ಕಾರ್ಡ್ನ ಅಧ್ಯಕ್ಷ ಮತ್ತು ಸಿಇಒ ಆಗಿದ್ದ ಅಜಯ್ ಬಾಂಬಾ ಈಗ ಜನರಲ್ ಅಟ್ಲಾಂಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಾಗತಿಕ ಸಂಸ್ಥೆಯಾದ ವರ್ಲ್ಡ್ ಬ್ಯಾಂಕ್ ಅನ್ನು ಮುನ್ನಡೆಸಲು ಅಜಯ್ ಬಾಂಗಾ ಸಜ್ಜುಗೊಂಡಿದ್ದಾರೆ ಎಂದು ಜೋ ಬೈಡೆನ್ ಹೇಳಿದ್ದಾರೆ. ಇವರ ನೇಮಕವನ್ನು ವಿಶ್ವ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರು ಒಪ್ಪಿದರೆ, ಅಜಯ್ ಬಾಂಗಾ ಅವರು ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಮೊದಲ ಭಾರತ ಮೂಲದ ಸಿಖ್ ಅಮೆರಿಕನ್ ಪ್ರಜೆ ಮುಖ್ಯಸ್ಥ ಹುದ್ದೆಗೇರಲಿದ್ದಾರೆ.
63 ವರ್ಷ ವಯಸ್ಸಿನ ಬಾಂಗಾ ಅವರು ಈಗ ಜನರಲ್ ಅಟ್ಲಾಂಟಿಕ್ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಮಾಸ್ಟರ್ಕಾರ್ಡ್ ಕಂಪನಿಯಲ್ಲಿ ಸಿಇಒ ಆಗಿದ್ದರು. ಇವರಿಗೆ 2016 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿತ್ತು. ಬಾಂಗಾ ಅವರು 1959ರಲ್ಲಿ ಪುಣೆಯ ಖಾಡ್ಕಿಯಲ್ಲಿ ಜನಿಸಿದರು. ಇವರ ತಂದೆ ಸಿಖ್ಖರಾಗಿದ್ದು ಸೇನೆಯಲ್ಲಿ ಅಧಿಕಾರಿಯಾಗಿದ್ದರು. ಮೂಲತಃ ಇವರು ಪಂಜಾಬ್ನ ಜಲಂಧರ್ ನಿವಾಸಿ. ಉನ್ನತ ಶಿಕ್ಷಣದ ಬಳಿಕ ಅಮೆರಿಕಕ್ಕೆ ಹೋಗಿ ನೆಲೆಸಿದ್ದರು.
Political leaders and industry captains on February 24 hailed Indian American Ajay Banga's nomination as World Bank president, saying he is an inspired choice and a phenomenal addition to the list of Indian-origin leaders at the helm of globally impactful organisations. President Joe Biden on Thursday announced that the U.S. is nominating Mr. Banga to lead the World Bank, saying the business leader is uniquely equipped to lead the global institution at “this critical moment in history”.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm