ಬ್ರೇಕಿಂಗ್ ನ್ಯೂಸ್
25-02-23 04:22 pm HK News Desk ದೇಶ - ವಿದೇಶ
ಮುಂಬೈ, ಫೆ.25 : ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಎಂಬ ಎರಡು ನಗರಗಳ ಹೆಸರನ್ನು ಮರು ನಾಮಕರಣ ಮಾಡಲು ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದ ಶಿಫಾರಸನ್ನು ಕೇಂದ್ರ ಗೃಹ ಸಚಿವಾಲಯ ಒಪ್ಪಿಕೊಂಡಿದೆ.
ಮಹಾರಾಷ್ಟ್ರ ಸರ್ಕಾರ ಔರಂಗಾಬಾದ್ ನಗರವನ್ನು 'ಛತ್ರಪತಿ ಸಂಬಾಜಿ ನಗರ' ಎಂದು ಮತ್ತು ಒಸ್ಮಾನಾಬಾದ್ ನಗರವನ್ನು 'ಧಾರಾಶಿವ್ ನಗರ' ಎಂದು ಹೊಸ ಹೆಸರಿನಟ್ಟು ಕರೆಯಲು ನಿರ್ಧರಿಸಿದ್ದು ಈ ಕುರಿತ ನಿರ್ಣಯವನ್ನು ಅಂಗೀಕರಿಸಲು ಕೇಂದ್ರ ಸರ್ಕಾರಕ್ಕೆ ಕೇಳಿಕೊಂಡಿತ್ತು.
ಎರಡು ನಗರಗಳ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಸಮ್ಮತಿಸಿದ ಬೆನಲ್ಲೇ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಈ ಕಾರ್ಯಕ್ಕೆ ಒಪ್ಪಿಗೆ ಸೂಚಿಸಿದ್ದಕ್ಕೆ ನರೇಂದ್ರ ಮೋದಿ, ಅಮಿತ್ ಶಾಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ನಮ್ಮ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ನಾಯಕತ್ವ ಈಗ ಜನರಿಗೆ ತಲುಪುತ್ತಿದೆ ಎಂದು ಬರೆದುಕೊಂಡಿದ್ದಾರೆ.
The Union government has approved the renaming of Maharashtra's Aurangabad city as 'Chhatrapati Sambhajinagar' and that of Osmanabad city as 'Dharashiv'. Maharashtra Deputy Chief Minister Devendra Fadnavis shared the news on Twitter. Aurangabad derives its name from Mughal emperor Aurangzeb, while Osmanabad was named for a 20th century ruler of the princely state of Hyderabad.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm