ಬ್ರೇಕಿಂಗ್ ನ್ಯೂಸ್
27-02-23 03:20 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.27: ರಾಗಿಂಗ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.
ಕಾಕತೀಯ ವೈದ್ಯಕೀಯ ಕಾಲೇಜಿನ(ಕೆಎಂಸಿ) ಅನಸ್ತೇಶಿಯಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ ಪ್ರೀತಿ ಎಂಬಾಕೆ ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆಗೆ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಮೊಹಮ್ಮದ್ ಆಲಿ ಸೈಫ್ ಎಂಬಾತ ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ನಾಲ್ಕು ದಿನಗಳ ಹಿಂದೆ ಯುವತಿ ಇಂಜೆಕ್ಷನ್ ತೆಗೆದುಕೊಂಡಿದ್ದು ಬಳಿಕ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಬಳಿಕ ಆಕೆಯನ್ನು ಹೈದರಾಬಾದ್ ಎಂಜಿಎಂ ಆಸ್ಪತ್ರೆಗೆ ಕರೆತರಲಾಗಿತ್ತು. ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಪ್ರೀತಿ ಬುಡಕಟ್ಟು ಜನಾಂಗಕ್ಕೆ ಸೇರಿದ ವಿದ್ಯಾರ್ಥಿನಿಯಾಗಿದ್ದು ಕುಟುಂಬಸ್ಥರು, ಬುಡಕಟ್ಟು ಜನಾಂಗದ ಸಂಘಟನೆಗಳ ಕಾರ್ಯಕರ್ತರು ಕಾಕತೀಯ ಮೆಡಿಕಲ್ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಆರೋಪಿ ಸೈಫ್ ವಿರುದ್ಧ ರಾಗಿಂಗ್, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಎಸ್ಟಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಪ್ರೀತಿ ತಂದೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಆರೋಪಿ ವಿರುದ್ಧ ಈ ಹಿಂದೆಯೇ ಆಸ್ಪತ್ರೆ ಆಡಳಿತಕ್ಕೆ ದೂರು ನೀಡಲಾಗಿತ್ತು. ಆದರೆ ಏಕ್ಷನ್ ತೆಗೆದುಕೊಂಡಿರಲಿಲ್ಲ ಎಂದಿದ್ದಾರೆ.
ಭಾನುವಾರ ಸಂಜೆಯೇ ಹಲವಾರು ಸಂಘಟನೆಗಳು ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದು ನ್ಯಾಯಕ್ಕಾಗಿ ಆಗ್ರಹ ಮಾಡಿವೆ.
A first-year postgraduate medical student died in Hyderabad on Sunday night, four days after she allegedly attempted suicide. 26-year-old D Preethi attempted suicide allegedly by a self-administered injections after being harassed by her senior at Kakatiya Medical College, police said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm