ಬ್ರೇಕಿಂಗ್ ನ್ಯೂಸ್
22-10-20 05:34 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 22: ಇತ್ತೀಚೆಗೆ ಉದ್ದ ಗಡ್ಡ ಬಿಡುವುದು ಯುವಕರಲ್ಲಿ ಫ್ಯಾಷನ್ ಆಗಿಬಿಟ್ಟಿದೆ. ಆದ್ರೆ, ಉತ್ತರ ಪ್ರದೇಶದ ಭಾಗ್ಪಾತ್ ಎಂಬಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರು ಉದ್ದದ ಗಡ್ಡ ಬಿಟ್ಟು ಕೆಲಸ ಕಳೆದುಕೊಂಡಿದ್ದಾರೆ.
ಪೊಲೀಸ್ ಇಲಾಖೆಯ ನಿಯಮವನ್ನ ಮೀರಿ ಗಡ್ಡ ಬೆಳೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂತೆಸಾರ್ ಅಲಿ ಅವರನ್ನ ಕೆಲಸದಿಂದ ಅಮಾನತುಗೊಳಿಸಲಾಗಿದೆ.
ಗಡ್ಡ ಬಿಟ್ಟುಕೊಂಡಿದ್ದಕ್ಕೆ ಹಲವು ಬಾರಿ ಹಿರಿಯ ಅಧಿಕಾರಿಗಳು ಇಂತೆಸಾರ್ ಆಲಿಗೆ ಎಚ್ಚರಿಕೆ ನೀಡಿದ್ದರು. ಕ್ಷೌರ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರೂ, ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಬರೆದಿದ್ದರು. ಹಿರಿಯಧಿಕಾರಿಗಳ ಸಲಹೆಯನ್ನು ಕೇರ್ ಮಾಡದ ಸಬ್ ಇನ್ಸ್ ಪೆಕ್ಟರ್ ತಮ್ಮ ಪಾಡಿಗೆ ತಾವು ಗಡ್ಡವನ್ನ ಬೆಳೆಸುತ್ತಲೇ ಇದ್ದರು. ಪ್ರಶ್ನೆ ಮಾಡಿದವರನ್ನು ಸಿಖ್ ಸಮುದಾಯಕ್ಕೆ ಬಿಡೋದಿಲ್ಲವೇ ಎಂದು ಹೇಳುತ್ತಿದ್ದರಂತೆ. ಇದರಿಂದ ಇಲಾಖೆ ನಿಯಮ ಉಲ್ಲಂಘಿಸಿದ ಕಾರಣ ನೀಡಿ ಆಲಿ ಅವರನ್ನ ಅಮಾನತು ಮಾಡಲಾಗಿದೆ. ನಾನು 25 ವರ್ಷಗಳಿಂದ ಇಲಾಖೆಯಲ್ಲಿ ಸೇವೆಯಲ್ಲಿದ್ದೇನೆ. ಈ ಸಮಸ್ಯೆ ಬಂದಿರಲಿಲ್ಲ. ಈಗ ಅಮಾನತು ಮಾಡಿದ್ದಾರೆ ಎಂದು ಅಲಿ ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಇಲಾಖೆಯ ನಿಯಮ ಪ್ರಕಾರ ಸಿಖ್ ಸಮುದಾದವರಿಗೆ ಮಾತ್ರ ಗಡ್ಡವನ್ನ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ ಉಳಿದ ಎಲ್ಲ ಸಮುದಾಯದ ಪೊಲೀಸರು ಸ್ವಚ್ಛವಾಗಿ ಸಂಪೂರ್ಣ ಶೇವ್ ಮಾಡಿಕೊಳ್ಳುವುದು ಕಡ್ಡಾಯ.
Sub-inspector in Uttar Pradesh Police, Intesa Ali, has been suspended and sent to the police lines, and all this for keeping a beard without permission.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm