ಬ್ರೇಕಿಂಗ್ ನ್ಯೂಸ್
22-10-20 05:34 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 22: ಇತ್ತೀಚೆಗೆ ಉದ್ದ ಗಡ್ಡ ಬಿಡುವುದು ಯುವಕರಲ್ಲಿ ಫ್ಯಾಷನ್ ಆಗಿಬಿಟ್ಟಿದೆ. ಆದ್ರೆ, ಉತ್ತರ ಪ್ರದೇಶದ ಭಾಗ್ಪಾತ್ ಎಂಬಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರು ಉದ್ದದ ಗಡ್ಡ ಬಿಟ್ಟು ಕೆಲಸ ಕಳೆದುಕೊಂಡಿದ್ದಾರೆ.
ಪೊಲೀಸ್ ಇಲಾಖೆಯ ನಿಯಮವನ್ನ ಮೀರಿ ಗಡ್ಡ ಬೆಳೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂತೆಸಾರ್ ಅಲಿ ಅವರನ್ನ ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಗಡ್ಡ ಬಿಟ್ಟುಕೊಂಡಿದ್ದಕ್ಕೆ ಹಲವು ಬಾರಿ ಹಿರಿಯ ಅಧಿಕಾರಿಗಳು ಇಂತೆಸಾರ್ ಆಲಿಗೆ ಎಚ್ಚರಿಕೆ ನೀಡಿದ್ದರು. ಕ್ಷೌರ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರೂ, ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಬರೆದಿದ್ದರು. ಹಿರಿಯಧಿಕಾರಿಗಳ ಸಲಹೆಯನ್ನು ಕೇರ್ ಮಾಡದ ಸಬ್ ಇನ್ಸ್ ಪೆಕ್ಟರ್ ತಮ್ಮ ಪಾಡಿಗೆ ತಾವು ಗಡ್ಡವನ್ನ ಬೆಳೆಸುತ್ತಲೇ ಇದ್ದರು. ಪ್ರಶ್ನೆ ಮಾಡಿದವರನ್ನು ಸಿಖ್ ಸಮುದಾಯಕ್ಕೆ ಬಿಡೋದಿಲ್ಲವೇ ಎಂದು ಹೇಳುತ್ತಿದ್ದರಂತೆ. ಇದರಿಂದ ಇಲಾಖೆ ನಿಯಮ ಉಲ್ಲಂಘಿಸಿದ ಕಾರಣ ನೀಡಿ ಆಲಿ ಅವರನ್ನ ಅಮಾನತು ಮಾಡಲಾಗಿದೆ. ನಾನು 25 ವರ್ಷಗಳಿಂದ ಇಲಾಖೆಯಲ್ಲಿ ಸೇವೆಯಲ್ಲಿದ್ದೇನೆ. ಈ ಸಮಸ್ಯೆ ಬಂದಿರಲಿಲ್ಲ. ಈಗ ಅಮಾನತು ಮಾಡಿದ್ದಾರೆ ಎಂದು ಅಲಿ ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಇಲಾಖೆಯ ನಿಯಮ ಪ್ರಕಾರ ಸಿಖ್ ಸಮುದಾದವರಿಗೆ ಮಾತ್ರ ಗಡ್ಡವನ್ನ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ ಉಳಿದ ಎಲ್ಲ ಸಮುದಾಯದ ಪೊಲೀಸರು ಸ್ವಚ್ಛವಾಗಿ ಸಂಪೂರ್ಣ ಶೇವ್ ಮಾಡಿಕೊಳ್ಳುವುದು ಕಡ್ಡಾಯ.
Sub-inspector in Uttar Pradesh Police, Intesa Ali, has been suspended and sent to the police lines, and all this for keeping a beard without permission.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm