ಬ್ರೇಕಿಂಗ್ ನ್ಯೂಸ್
22-10-20 05:34 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 22: ಇತ್ತೀಚೆಗೆ ಉದ್ದ ಗಡ್ಡ ಬಿಡುವುದು ಯುವಕರಲ್ಲಿ ಫ್ಯಾಷನ್ ಆಗಿಬಿಟ್ಟಿದೆ. ಆದ್ರೆ, ಉತ್ತರ ಪ್ರದೇಶದ ಭಾಗ್ಪಾತ್ ಎಂಬಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರು ಉದ್ದದ ಗಡ್ಡ ಬಿಟ್ಟು ಕೆಲಸ ಕಳೆದುಕೊಂಡಿದ್ದಾರೆ.
ಪೊಲೀಸ್ ಇಲಾಖೆಯ ನಿಯಮವನ್ನ ಮೀರಿ ಗಡ್ಡ ಬೆಳೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂತೆಸಾರ್ ಅಲಿ ಅವರನ್ನ ಕೆಲಸದಿಂದ ಅಮಾನತುಗೊಳಿಸಲಾಗಿದೆ.
ಗಡ್ಡ ಬಿಟ್ಟುಕೊಂಡಿದ್ದಕ್ಕೆ ಹಲವು ಬಾರಿ ಹಿರಿಯ ಅಧಿಕಾರಿಗಳು ಇಂತೆಸಾರ್ ಆಲಿಗೆ ಎಚ್ಚರಿಕೆ ನೀಡಿದ್ದರು. ಕ್ಷೌರ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರೂ, ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಬರೆದಿದ್ದರು. ಹಿರಿಯಧಿಕಾರಿಗಳ ಸಲಹೆಯನ್ನು ಕೇರ್ ಮಾಡದ ಸಬ್ ಇನ್ಸ್ ಪೆಕ್ಟರ್ ತಮ್ಮ ಪಾಡಿಗೆ ತಾವು ಗಡ್ಡವನ್ನ ಬೆಳೆಸುತ್ತಲೇ ಇದ್ದರು. ಪ್ರಶ್ನೆ ಮಾಡಿದವರನ್ನು ಸಿಖ್ ಸಮುದಾಯಕ್ಕೆ ಬಿಡೋದಿಲ್ಲವೇ ಎಂದು ಹೇಳುತ್ತಿದ್ದರಂತೆ. ಇದರಿಂದ ಇಲಾಖೆ ನಿಯಮ ಉಲ್ಲಂಘಿಸಿದ ಕಾರಣ ನೀಡಿ ಆಲಿ ಅವರನ್ನ ಅಮಾನತು ಮಾಡಲಾಗಿದೆ. ನಾನು 25 ವರ್ಷಗಳಿಂದ ಇಲಾಖೆಯಲ್ಲಿ ಸೇವೆಯಲ್ಲಿದ್ದೇನೆ. ಈ ಸಮಸ್ಯೆ ಬಂದಿರಲಿಲ್ಲ. ಈಗ ಅಮಾನತು ಮಾಡಿದ್ದಾರೆ ಎಂದು ಅಲಿ ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಇಲಾಖೆಯ ನಿಯಮ ಪ್ರಕಾರ ಸಿಖ್ ಸಮುದಾದವರಿಗೆ ಮಾತ್ರ ಗಡ್ಡವನ್ನ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ ಉಳಿದ ಎಲ್ಲ ಸಮುದಾಯದ ಪೊಲೀಸರು ಸ್ವಚ್ಛವಾಗಿ ಸಂಪೂರ್ಣ ಶೇವ್ ಮಾಡಿಕೊಳ್ಳುವುದು ಕಡ್ಡಾಯ.
Sub-inspector in Uttar Pradesh Police, Intesa Ali, has been suspended and sent to the police lines, and all this for keeping a beard without permission.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm