ಬ್ರೇಕಿಂಗ್ ನ್ಯೂಸ್
22-10-20 05:34 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 22: ಇತ್ತೀಚೆಗೆ ಉದ್ದ ಗಡ್ಡ ಬಿಡುವುದು ಯುವಕರಲ್ಲಿ ಫ್ಯಾಷನ್ ಆಗಿಬಿಟ್ಟಿದೆ. ಆದ್ರೆ, ಉತ್ತರ ಪ್ರದೇಶದ ಭಾಗ್ಪಾತ್ ಎಂಬಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರು ಉದ್ದದ ಗಡ್ಡ ಬಿಟ್ಟು ಕೆಲಸ ಕಳೆದುಕೊಂಡಿದ್ದಾರೆ.
ಪೊಲೀಸ್ ಇಲಾಖೆಯ ನಿಯಮವನ್ನ ಮೀರಿ ಗಡ್ಡ ಬೆಳೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂತೆಸಾರ್ ಅಲಿ ಅವರನ್ನ ಕೆಲಸದಿಂದ ಅಮಾನತುಗೊಳಿಸಲಾಗಿದೆ.
ಗಡ್ಡ ಬಿಟ್ಟುಕೊಂಡಿದ್ದಕ್ಕೆ ಹಲವು ಬಾರಿ ಹಿರಿಯ ಅಧಿಕಾರಿಗಳು ಇಂತೆಸಾರ್ ಆಲಿಗೆ ಎಚ್ಚರಿಕೆ ನೀಡಿದ್ದರು. ಕ್ಷೌರ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರೂ, ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಬರೆದಿದ್ದರು. ಹಿರಿಯಧಿಕಾರಿಗಳ ಸಲಹೆಯನ್ನು ಕೇರ್ ಮಾಡದ ಸಬ್ ಇನ್ಸ್ ಪೆಕ್ಟರ್ ತಮ್ಮ ಪಾಡಿಗೆ ತಾವು ಗಡ್ಡವನ್ನ ಬೆಳೆಸುತ್ತಲೇ ಇದ್ದರು. ಪ್ರಶ್ನೆ ಮಾಡಿದವರನ್ನು ಸಿಖ್ ಸಮುದಾಯಕ್ಕೆ ಬಿಡೋದಿಲ್ಲವೇ ಎಂದು ಹೇಳುತ್ತಿದ್ದರಂತೆ. ಇದರಿಂದ ಇಲಾಖೆ ನಿಯಮ ಉಲ್ಲಂಘಿಸಿದ ಕಾರಣ ನೀಡಿ ಆಲಿ ಅವರನ್ನ ಅಮಾನತು ಮಾಡಲಾಗಿದೆ. ನಾನು 25 ವರ್ಷಗಳಿಂದ ಇಲಾಖೆಯಲ್ಲಿ ಸೇವೆಯಲ್ಲಿದ್ದೇನೆ. ಈ ಸಮಸ್ಯೆ ಬಂದಿರಲಿಲ್ಲ. ಈಗ ಅಮಾನತು ಮಾಡಿದ್ದಾರೆ ಎಂದು ಅಲಿ ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಇಲಾಖೆಯ ನಿಯಮ ಪ್ರಕಾರ ಸಿಖ್ ಸಮುದಾದವರಿಗೆ ಮಾತ್ರ ಗಡ್ಡವನ್ನ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ ಉಳಿದ ಎಲ್ಲ ಸಮುದಾಯದ ಪೊಲೀಸರು ಸ್ವಚ್ಛವಾಗಿ ಸಂಪೂರ್ಣ ಶೇವ್ ಮಾಡಿಕೊಳ್ಳುವುದು ಕಡ್ಡಾಯ.
Sub-inspector in Uttar Pradesh Police, Intesa Ali, has been suspended and sent to the police lines, and all this for keeping a beard without permission.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm