ಬ್ರೇಕಿಂಗ್ ನ್ಯೂಸ್
22-10-20 05:34 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 22: ಇತ್ತೀಚೆಗೆ ಉದ್ದ ಗಡ್ಡ ಬಿಡುವುದು ಯುವಕರಲ್ಲಿ ಫ್ಯಾಷನ್ ಆಗಿಬಿಟ್ಟಿದೆ. ಆದ್ರೆ, ಉತ್ತರ ಪ್ರದೇಶದ ಭಾಗ್ಪಾತ್ ಎಂಬಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರು ಉದ್ದದ ಗಡ್ಡ ಬಿಟ್ಟು ಕೆಲಸ ಕಳೆದುಕೊಂಡಿದ್ದಾರೆ.
ಪೊಲೀಸ್ ಇಲಾಖೆಯ ನಿಯಮವನ್ನ ಮೀರಿ ಗಡ್ಡ ಬೆಳೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂತೆಸಾರ್ ಅಲಿ ಅವರನ್ನ ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಗಡ್ಡ ಬಿಟ್ಟುಕೊಂಡಿದ್ದಕ್ಕೆ ಹಲವು ಬಾರಿ ಹಿರಿಯ ಅಧಿಕಾರಿಗಳು ಇಂತೆಸಾರ್ ಆಲಿಗೆ ಎಚ್ಚರಿಕೆ ನೀಡಿದ್ದರು. ಕ್ಷೌರ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರೂ, ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಬರೆದಿದ್ದರು. ಹಿರಿಯಧಿಕಾರಿಗಳ ಸಲಹೆಯನ್ನು ಕೇರ್ ಮಾಡದ ಸಬ್ ಇನ್ಸ್ ಪೆಕ್ಟರ್ ತಮ್ಮ ಪಾಡಿಗೆ ತಾವು ಗಡ್ಡವನ್ನ ಬೆಳೆಸುತ್ತಲೇ ಇದ್ದರು. ಪ್ರಶ್ನೆ ಮಾಡಿದವರನ್ನು ಸಿಖ್ ಸಮುದಾಯಕ್ಕೆ ಬಿಡೋದಿಲ್ಲವೇ ಎಂದು ಹೇಳುತ್ತಿದ್ದರಂತೆ. ಇದರಿಂದ ಇಲಾಖೆ ನಿಯಮ ಉಲ್ಲಂಘಿಸಿದ ಕಾರಣ ನೀಡಿ ಆಲಿ ಅವರನ್ನ ಅಮಾನತು ಮಾಡಲಾಗಿದೆ. ನಾನು 25 ವರ್ಷಗಳಿಂದ ಇಲಾಖೆಯಲ್ಲಿ ಸೇವೆಯಲ್ಲಿದ್ದೇನೆ. ಈ ಸಮಸ್ಯೆ ಬಂದಿರಲಿಲ್ಲ. ಈಗ ಅಮಾನತು ಮಾಡಿದ್ದಾರೆ ಎಂದು ಅಲಿ ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಇಲಾಖೆಯ ನಿಯಮ ಪ್ರಕಾರ ಸಿಖ್ ಸಮುದಾದವರಿಗೆ ಮಾತ್ರ ಗಡ್ಡವನ್ನ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ ಉಳಿದ ಎಲ್ಲ ಸಮುದಾಯದ ಪೊಲೀಸರು ಸ್ವಚ್ಛವಾಗಿ ಸಂಪೂರ್ಣ ಶೇವ್ ಮಾಡಿಕೊಳ್ಳುವುದು ಕಡ್ಡಾಯ.
Sub-inspector in Uttar Pradesh Police, Intesa Ali, has been suspended and sent to the police lines, and all this for keeping a beard without permission.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm