ಬ್ರೇಕಿಂಗ್ ನ್ಯೂಸ್
01-03-23 09:08 pm HK News Desk ದೇಶ - ವಿದೇಶ
ನವದೆಹಲಿ, ಮಾ.1: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಸಿಸೋಡಿಯಾ ಇಂದು ಬಿಜೆಪಿಗೆ ಸೇರಿದರೆ ನಾಳೆಯೇ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಹೇಳಿದ್ದಾರೆ.
ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವ ಮೂಲಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಸರ್ಕಾರದ ಕೆಲಸವನ್ನು ಹಾಳು ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ದೆಹಲಿ ಸಿಎಂ ಆರೋಪಿಸಿದ್ದಾರೆ. ಸಿಸೋಡಿಯಾ ಬಂಧನದ ನಂತರ ಮೊದಲ ಬಾರಿಗೆ ಮಾಧ್ಯಮಕ್ಕೆ ಮಾತನಾಡಿದ ಕೇಜ್ರಿವಾಲ್ ಅವರು, "ಅವರಿಗೆ ಭ್ರಷ್ಟಾಚಾರ ವಿಷಯವೇ ಅಲ್ಲ. ತಮ್ಮ ಸಚಿವರು ಮಾಡಿದ ಒಳ್ಳೆಯ ಕೆಲಸವನ್ನು ನಿಲ್ಲಿಸುವುದು ಅವರು ಉದ್ದೇಶವಾಗಿಗೆ" ಎಂದು ವಾಗ್ದಾಳಿ ನಡೆಸಿದರು.

"ಬಿಜೆಪಿಯು ಎಎಪಿಯ ಬೆಳವಣಿಗೆಯನ್ನು ತಡೆಯಲು ಬಯಸುತ್ತಿದೆ. ನಾವು ಪಂಜಾಬ್ ಗೆದ್ದಾಗಿನಿಂದ, ನಮ್ಮನ್ನು ಎದುರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ" ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಅಬಕಾರಿ ಹಗರಣದಲ್ಲಿ ಸಿಸೋಡಿಯಾ ಅವರನ್ನು ಭಾನುವಾರ ಬಂಧಿಸಲಾಗಿದೆ. ಅವರನ್ನು ಪ್ರಕರಣದಲ್ಲಿ ನಂಬರ್ ಒನ್ ಆರೋಪಿ ಎಂದು ಹೆಸರಿಸಲಾಗಿದೆ. ಅವರು ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ನಿರ್ವಹಿಸುತ್ತಿದ್ದ 18 ಖಾತೆಗಳನ್ನು ಉಳಿದ ಐದು ಸಚಿವರಲ್ಲಿ ಇಬ್ಬರ ನಡುವೆ ಹಂಚಿಕೆ ಮಾಡಲಾಗಿದೆ.
Delhi chief minister Arvind Kejriwal hit out at the Bharatiya Janata Party Wednesday evening amid the row over the arrest (and resignation) of Manish Sisodia over alleged irregularities in the liquor excise policy case, asking 'if Manish Sisodia joins BJP today, won't he be released tomorrow?'
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm