ಬ್ರೇಕಿಂಗ್ ನ್ಯೂಸ್
02-03-23 12:58 pm HK News Desk ದೇಶ - ವಿದೇಶ
ತೆಲಂಗಾಣ, ಮಾ.1 : ಸುಖನಿದ್ರೆಯಲ್ಲಿದ್ದ ಕಾರ್ಮಿಕರ ಮೇಲೆ ಜವರಾಯ ಲಾರಿಯ ರೂಪದಲ್ಲಿ ಬಂದೆರಗಿದ್ದಾನೆ. ಇಂದು ಮುಂಜಾವು 4 ಗಂಟೆಗೆ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ನಿವಾಸಿಗಳಾದ ಒಂದೇ ಕುಟುಂಬದ ಮೂವರು ದಾರುಣ ಸಾವನ್ನಪ್ಪಿದ್ದಾರೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯಲ್ಲಿ ದುರಂತ ಘಟಿಸಿದೆ.
ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯ ಕೊಲ್ಲೂರಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಗುಡಿಸಲಿನ ಮೇಲೆ ಲಾರಿ ಹರಿಯಿತು. ಇದರಿಂದ ನಿದ್ರೆಯಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರು.
ಯಮನಂತೆ ಅಪ್ಪಳಿಸಿದ ಲಾರಿ ಪಟಾಣ್ ಚೆರು ಕಡೆಯಿಂದ ಗಚ್ಚಿಬೌಳಿ ಮಾರ್ಗವಾಗಿ ಹರಿಯಾಣದಿಂದ ಚಿತ್ತೂರಿಗೆ ತೆರಳುತ್ತಿತ್ತು.
ಹೊರ ವರ್ತುಲ ರಸ್ತೆಯುದ್ದಕ್ಕೂ ಇರುವ ಗಿಡಗಳಿಗೆ ನೀರುಣಿಸಲು ಕರ್ನಾಟಕದ ಮೂಲದ ಕೆಲವರು ಎಚ್ಎಂಡಿಎ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೊಲ್ಲೂರು ಜಂಕ್ಷನ್ ಬಳಿ ರಿಂಗ್ ರಸ್ತೆ ಮತ್ತು ಸವೀಸ್ ರಸ್ತೆ ಪಕ್ಕ ತಾತ್ಕಾಲಿಕ ಗುಡಿಸಲುಗಳಲ್ಲಿ ಇವರೆಲ್ಲರೂ ವಾಸಿಸುತ್ತಿದ್ದಾರೆ. ಲಾರಿ ರಿಂಗ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿನ ಮೇಲೆ ಹರಿದಿದೆ. ಅಕ್ಕಪಕ್ಕ ಹತ್ತು ಗುಡಿಸಲುಗಳಿದ್ದು, ಅವುಗಳಿಗೂ ಡಿಕ್ಕಿ ಹೊಡೆದಿದ್ದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುತ್ತಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬದುಕು ಅರಸಿ ಬಂದಿದ್ದ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದರಿಂದ ಆಸ್ಪತ್ರೆಯಲ್ಲಿ ಸಂಬಂಧಿಕರು, ಕುಟುಂಬಸ್ಥರ ರೋದನ ಮುಗಿಲುಮುಟ್ಟಿತ್ತು.
A ghastly road accident took place in the Sangareddy district of Telangana where three people lost their lives in this terrible accident at Patancheru in Hyderabad after a lorry, which was going from Patancheru towards Shamshabad, lost control near Kollur Outer Ring Road of Sangareddy District fell from the ORR on the huts below. As a result, three people living in huts died on the spot. The tragic incident took place on Thursday morning near Exit Point-2 of the Outer Ring Road.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm