ಬ್ರೇಕಿಂಗ್ ನ್ಯೂಸ್
04-03-23 12:38 pm HK News Desk ದೇಶ - ವಿದೇಶ
ಜಕಾರ್ತ ಮಾ 4: ಇಂಡೋನೇಷ್ಯಾದ ರಾಜಧಾನಿ ಜಕಾರ್ತನಲ್ಲಿ ಶುಕ್ರವಾರ ಇಂಧನ ಶೇಖರಣಾ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 17 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಜನ ಗಾಯಗೊಂಡಿದ್ದಾರೆ. ಬೆಂಕಿ ಕೆನ್ನಾಲಿಗೆ ನೆರೆಹೊರೆಗೂ ಹರಡಿದ ನಂತರ ಹತ್ತಿರದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
ಇಂಧನ ಶೇಖರಣಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ರಾಜ್ಯ-ಚಾಲಿತ ತೈಲ ಮತ್ತು ಅನಿಲ ಕಂಪನಿ Pertamina ನಿರ್ವಹಿಸುತ್ತದೆ. ಇದು ಉತ್ತರ ಜಕಾರ್ತದ Tanah Merah ನೆರೆಹೊರೆಯಲ್ಲಿ ಜನನಿಬಿಡ ಪ್ರದೇಶದ ಸಮೀಪದಲ್ಲಿದೆ. ಇದು ಇಂಡೋನೇಷ್ಯಾದ ಅಗತ್ಯ ಇಂಧನವನ್ನು 25% ರಷ್ಟು ಪೂರೈಸುತ್ತದೆ.
![]()



ಭಾರೀ ಮಳೆಯ ಸಮಯದಲ್ಲಿ ಮಿಂಚಿನ ಹೊಡೆತದಿಂದ ಪೈಪ್ಲೈನ್ ಒಡೆದು ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬೆಂಕಿ ಹಲವಾರು ಸ್ಫೋಟಗಳಿಂದ ತ್ವರಿತವಾಗಿ ವಸತಿ ಮನೆಗಳಿಗೆ ಹರಡಿದೆ. 260 ಅಗ್ನಿಶಾಮಕ ಸಿಬ್ಬಂದಿ ಮತ್ತು 52 ಅಗ್ನಿಶಾಮಕ ಇಂಜಿನ್ಗಳು ಬೆಂಕಿಯನ್ನು ನಿಯಂತ್ರಿಸಲು ಹೆಣಗಾಡುತ್ತಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
At least 17 people have been killed and dozens injured in a massive blaze at a state-run fuel storage depot in Indonesia’s capital. The inferno burned several houses, caused people to flee in panic and forced the evacuation of residential areas near the depot run by energy firm Pertamina in north Jakarta, officials said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm