ಬ್ರೇಕಿಂಗ್ ನ್ಯೂಸ್
04-03-23 12:38 pm HK News Desk ದೇಶ - ವಿದೇಶ
ಜಕಾರ್ತ ಮಾ 4: ಇಂಡೋನೇಷ್ಯಾದ ರಾಜಧಾನಿ ಜಕಾರ್ತನಲ್ಲಿ ಶುಕ್ರವಾರ ಇಂಧನ ಶೇಖರಣಾ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 17 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಜನ ಗಾಯಗೊಂಡಿದ್ದಾರೆ. ಬೆಂಕಿ ಕೆನ್ನಾಲಿಗೆ ನೆರೆಹೊರೆಗೂ ಹರಡಿದ ನಂತರ ಹತ್ತಿರದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
ಇಂಧನ ಶೇಖರಣಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ರಾಜ್ಯ-ಚಾಲಿತ ತೈಲ ಮತ್ತು ಅನಿಲ ಕಂಪನಿ Pertamina ನಿರ್ವಹಿಸುತ್ತದೆ. ಇದು ಉತ್ತರ ಜಕಾರ್ತದ Tanah Merah ನೆರೆಹೊರೆಯಲ್ಲಿ ಜನನಿಬಿಡ ಪ್ರದೇಶದ ಸಮೀಪದಲ್ಲಿದೆ. ಇದು ಇಂಡೋನೇಷ್ಯಾದ ಅಗತ್ಯ ಇಂಧನವನ್ನು 25% ರಷ್ಟು ಪೂರೈಸುತ್ತದೆ.
![]()



ಭಾರೀ ಮಳೆಯ ಸಮಯದಲ್ಲಿ ಮಿಂಚಿನ ಹೊಡೆತದಿಂದ ಪೈಪ್ಲೈನ್ ಒಡೆದು ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬೆಂಕಿ ಹಲವಾರು ಸ್ಫೋಟಗಳಿಂದ ತ್ವರಿತವಾಗಿ ವಸತಿ ಮನೆಗಳಿಗೆ ಹರಡಿದೆ. 260 ಅಗ್ನಿಶಾಮಕ ಸಿಬ್ಬಂದಿ ಮತ್ತು 52 ಅಗ್ನಿಶಾಮಕ ಇಂಜಿನ್ಗಳು ಬೆಂಕಿಯನ್ನು ನಿಯಂತ್ರಿಸಲು ಹೆಣಗಾಡುತ್ತಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
At least 17 people have been killed and dozens injured in a massive blaze at a state-run fuel storage depot in Indonesia’s capital. The inferno burned several houses, caused people to flee in panic and forced the evacuation of residential areas near the depot run by energy firm Pertamina in north Jakarta, officials said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm