ಬ್ರೇಕಿಂಗ್ ನ್ಯೂಸ್
04-03-23 12:38 pm HK News Desk ದೇಶ - ವಿದೇಶ
ಜಕಾರ್ತ ಮಾ 4: ಇಂಡೋನೇಷ್ಯಾದ ರಾಜಧಾನಿ ಜಕಾರ್ತನಲ್ಲಿ ಶುಕ್ರವಾರ ಇಂಧನ ಶೇಖರಣಾ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 17 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಜನ ಗಾಯಗೊಂಡಿದ್ದಾರೆ. ಬೆಂಕಿ ಕೆನ್ನಾಲಿಗೆ ನೆರೆಹೊರೆಗೂ ಹರಡಿದ ನಂತರ ಹತ್ತಿರದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
ಇಂಧನ ಶೇಖರಣಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ರಾಜ್ಯ-ಚಾಲಿತ ತೈಲ ಮತ್ತು ಅನಿಲ ಕಂಪನಿ Pertamina ನಿರ್ವಹಿಸುತ್ತದೆ. ಇದು ಉತ್ತರ ಜಕಾರ್ತದ Tanah Merah ನೆರೆಹೊರೆಯಲ್ಲಿ ಜನನಿಬಿಡ ಪ್ರದೇಶದ ಸಮೀಪದಲ್ಲಿದೆ. ಇದು ಇಂಡೋನೇಷ್ಯಾದ ಅಗತ್ಯ ಇಂಧನವನ್ನು 25% ರಷ್ಟು ಪೂರೈಸುತ್ತದೆ.
ಭಾರೀ ಮಳೆಯ ಸಮಯದಲ್ಲಿ ಮಿಂಚಿನ ಹೊಡೆತದಿಂದ ಪೈಪ್ಲೈನ್ ಒಡೆದು ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬೆಂಕಿ ಹಲವಾರು ಸ್ಫೋಟಗಳಿಂದ ತ್ವರಿತವಾಗಿ ವಸತಿ ಮನೆಗಳಿಗೆ ಹರಡಿದೆ. 260 ಅಗ್ನಿಶಾಮಕ ಸಿಬ್ಬಂದಿ ಮತ್ತು 52 ಅಗ್ನಿಶಾಮಕ ಇಂಜಿನ್ಗಳು ಬೆಂಕಿಯನ್ನು ನಿಯಂತ್ರಿಸಲು ಹೆಣಗಾಡುತ್ತಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
At least 17 people have been killed and dozens injured in a massive blaze at a state-run fuel storage depot in Indonesia’s capital. The inferno burned several houses, caused people to flee in panic and forced the evacuation of residential areas near the depot run by energy firm Pertamina in north Jakarta, officials said.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm