ಬ್ರೇಕಿಂಗ್ ನ್ಯೂಸ್
04-03-23 12:38 pm HK News Desk ದೇಶ - ವಿದೇಶ
ಜಕಾರ್ತ ಮಾ 4: ಇಂಡೋನೇಷ್ಯಾದ ರಾಜಧಾನಿ ಜಕಾರ್ತನಲ್ಲಿ ಶುಕ್ರವಾರ ಇಂಧನ ಶೇಖರಣಾ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 17 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಜನ ಗಾಯಗೊಂಡಿದ್ದಾರೆ. ಬೆಂಕಿ ಕೆನ್ನಾಲಿಗೆ ನೆರೆಹೊರೆಗೂ ಹರಡಿದ ನಂತರ ಹತ್ತಿರದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
ಇಂಧನ ಶೇಖರಣಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ರಾಜ್ಯ-ಚಾಲಿತ ತೈಲ ಮತ್ತು ಅನಿಲ ಕಂಪನಿ Pertamina ನಿರ್ವಹಿಸುತ್ತದೆ. ಇದು ಉತ್ತರ ಜಕಾರ್ತದ Tanah Merah ನೆರೆಹೊರೆಯಲ್ಲಿ ಜನನಿಬಿಡ ಪ್ರದೇಶದ ಸಮೀಪದಲ್ಲಿದೆ. ಇದು ಇಂಡೋನೇಷ್ಯಾದ ಅಗತ್ಯ ಇಂಧನವನ್ನು 25% ರಷ್ಟು ಪೂರೈಸುತ್ತದೆ.
![]()



ಭಾರೀ ಮಳೆಯ ಸಮಯದಲ್ಲಿ ಮಿಂಚಿನ ಹೊಡೆತದಿಂದ ಪೈಪ್ಲೈನ್ ಒಡೆದು ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬೆಂಕಿ ಹಲವಾರು ಸ್ಫೋಟಗಳಿಂದ ತ್ವರಿತವಾಗಿ ವಸತಿ ಮನೆಗಳಿಗೆ ಹರಡಿದೆ. 260 ಅಗ್ನಿಶಾಮಕ ಸಿಬ್ಬಂದಿ ಮತ್ತು 52 ಅಗ್ನಿಶಾಮಕ ಇಂಜಿನ್ಗಳು ಬೆಂಕಿಯನ್ನು ನಿಯಂತ್ರಿಸಲು ಹೆಣಗಾಡುತ್ತಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
At least 17 people have been killed and dozens injured in a massive blaze at a state-run fuel storage depot in Indonesia’s capital. The inferno burned several houses, caused people to flee in panic and forced the evacuation of residential areas near the depot run by energy firm Pertamina in north Jakarta, officials said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm