ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm