ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm