ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm