ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm