ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am