ಬ್ರೇಕಿಂಗ್ ನ್ಯೂಸ್
23-10-20 10:37 am Headline Karnataka News Network ದೇಶ - ವಿದೇಶ
ಮುಂಬೈ,ಅಕ್ಟೋಬರ್ .23 : ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 20 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿವೆ.


ಗುರುವಾರ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, 12 ಗಂಟೆ ಕಳೆದರೂ ಬೆಂಕಿ ಸಂಪೂರ್ಣವಾಗಿ ಅರಲಿಲ್ಲ. ಈ ವರೆಗೂ 3,500 ಜನರನ್ನು ಸುರಕ್ಷತವಾಗಿ ರಕ್ಷಣೆ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 4 ಮಹಡಿಯ ಕಟ್ಟಡದ ಹಲವು ಕಡೆ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.


ಈ ನಡುವೆ ಕಾರ್ಯಾಚರಣೆ ಮೇವಲೆ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದು, ಗಾಯಗೊಂಡ ಸಿಬ್ಬಂದಿಯನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆಂದು ತಿಳಿದುಬಂದಿದೆ. ಅಗ್ನಿ ರೌದ್ರನರ್ತನ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm