ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm