ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm