ಬ್ರೇಕಿಂಗ್ ನ್ಯೂಸ್
12-03-23 09:18 pm HK News Desk ದೇಶ - ವಿದೇಶ
ನವದೆಹಲಿ, ಮಾ.12 : ದಿವಂಗತ ನಟ ಸತೀಶ್ ಕೌಶಿಕ್ ಸಾವಿನ ಬಗ್ಗೆ ಸಂಶಯದ ಸುಳಿ ಎದ್ದಿದೆ. ಮಹಿಳೆಯೊಬ್ಬರು ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಅದರಲ್ಲಿ ನಟನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಸತೀಶ್ ಕೌಶಿಕ್ ಅವರ ಸ್ನೇಹಿತ ಮತ್ತು ಉದ್ಯಮಿ ವಿಕಲ್ ಮಾಲು ಅವರ ಎರಡನೇ ಪತ್ನಿಯಾಗಿರುವ ಸಾನ್ವಿ ಮಾಲು ದೂರು ನೀಡಿರುವ ಮಹಿಳೆ. 15 ಕೋಟಿ ರೂ. ವಿವಾದಕ್ಕೆ ಸಂಬಂಧಿಸಿ ತನ್ನ ಪತಿ ವಿಕಲ್ ಮಾಲುನೇ ಸತೀಶ್ ಕೌಶಿಕ್ ಗೆ ವಿಷ ನೀಡಿ ಕೊಂದಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿ ವಿಕಲ್, ಸತೀಶ್ ಕೌಶಿಕ್ ನಿಂದ 15 ಕೋಟಿ ರೂ. ಪಡೆದಿದ್ದರು. ಆದರೆ ಗಂಡನ ಬಳಿ ಕೊಡಲು ಹಣ ಇಲ್ಲದ ಕಾರಣ ಕೊಲೆ ಮಾಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು ಕೊಲೆಗೆ ಹೇತುವಾಗಬಲ್ಲ ಯಾವುದೇ ಪುರಾವೆ ಸಿಕ್ಕಿಲ್ಲ ಎಂದಿದ್ದಾರೆ. ಆದರೆ ಮಹಿಳೆಯ ದೂರಿನ ಕುರಿತು ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮತ್ತೊಂದು ವರದಿ ಪ್ರಕಾರ, ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೈಋತ್ಯ-ಪಶ್ಚಿಮ) ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, 'ಸ್ಥಳೀಯ ಪೊಲೀಸರು ಕೌಶಿಕ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಕುಟುಂಬಸ್ಥರು ಸಾವಿನ ಬಗ್ಗೆ ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ. ಇದುವರೆಗೆ ನಡೆದ ವಿಚಾರಣೆಗಳು ಯಾವುದೇ ಅನುಮಾನಾಸ್ಪದ ಅಥವಾ ಕೊಲೆಗೆ ಪೂರಕವಾದ ವಿಷಯಗಳು ಕಂಡುಬಂದಿಲ್ಲ ಎಂದಿದ್ದಾರೆ.
Delhi Police on Sunday visited businessman Vikas Malu's farmhouse where late actor Satish Kaushik attended the Holi party. All the farmhouse staff and guards who were present during the party on that day were being questioned, said sources. Delhi Police also checked the entries of all the registers of the guard room.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am