ಬ್ರೇಕಿಂಗ್ ನ್ಯೂಸ್
16-03-23 03:36 pm HK News Desk ದೇಶ - ವಿದೇಶ
ಇಟಾನಗರ, ಮಾ.16: ಭಾರತೀಯ ಸೇನಾಯ 'ಚೀತಾ' ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದು ಪೈಲಟ್ ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 09:15ರ ಸುಮಾರಿಗೆ ಕಾರ್ಯಾಚರಣೆ ಹಾರಾಟ ಪ್ರಾರಂಭಿಸಿತ್ತು. ಸ್ವಲ್ಪ ಸಮಯದ ನಂತರ ಹೆಲಿಕಾಪ್ಟರ್ ATC ಯ ಸಂಪರ್ಕವನ್ನು ಕಳೆದುಕೊಂಡಿತು. ನಂತರ ಬೋಮ್ಡಿಲಾ ಪಶ್ಚಿಮದ ಮಂಡ್ಲಾ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ. ಸದ್ಯ ಪೈಲಟ್ ಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
2022ರಲ್ಲಿ ತವಾಂಗ್ನಲ್ಲಿ ಹೆಲಿಕಾಪ್ಟರ್ ಒಂದು ಪತನಗೊಂಡಿತ್ತು ಅರುಣಾಚಲ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಬಲಿಯಾಗುತ್ತಿರುವುದು ಇದೇ ಮೊದಲಲ್ಲ, 2022ರ ಅಕ್ಟೋಬರ್ನಲ್ಲಿ ತವಾಂಗ್ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿತ್ತು. ಅಂದು ಹೆಲಿಕಾಪ್ಟರ್ ನಲ್ಲಿದ್ದ ಇಬ್ಬರು ಪೈಲಟ್ಗಳ ಪೈಕಿ ಒಬ್ಬರು ಸಾವನ್ನಪ್ಪಿದರು. ಪೈಲಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು.
Indian Army's Cheetah Helicopter crashed near Mandala, West of Bomdila in Arunachal Pradesh on Thursday after it went missing this morning. A search operation is currently underway to rescue the pilot and co-pilot who were onboard when the chopper crashed. The Cheetah helicopter went missing earlier this morning when it was moving from Senge to Missamari. The helicopter lost contact with the ATC at around 09:15 AM today.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm