ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm