ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am