ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm