ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm