ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm