ಬ್ರೇಕಿಂಗ್ ನ್ಯೂಸ್
21-03-23 06:47 pm HK News Desk ದೇಶ - ವಿದೇಶ
ತಿರುವನಂತಪುರಂ, ಮಾ.21 : ಮಲಯಾಳಂ ಸಿನಿಮಾ ನಟನ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ವಲಸೆ ಕಾರ್ಮಿಕನೊಬ್ಬನಿಗೆ ಕೇರಳದ ಸಮ್ಮರ್ ಬಂಪರ್ ಲಾಟರಿ ಹೊಡೆದಿದೆ. ಅಸ್ಸಾಂ ಮೂಲದ ಆಲ್ಬರ್ಟ್ ಟಿಗಾ ಎಂಬ ಕಾರ್ಮಿಕ ಬರೋಬ್ಬರಿ 10 ಕೋಟಿ ರೂ. ಹಣ ಬಹುಮಾನವಾಗಿ ಗೆದ್ದಿದ್ದಾರೆ.
'ಒರು ಮುತ್ತಸ್ಸಿ ಗಧಾ' ಖ್ಯಾತಿಯ ನಟ ರಜಿನಿ ಚಾಂಡಿ ಅವರ ಮನೆಯಲ್ಲಿ ಟಿಗಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ತೆರಿಗೆ ಕಡಿತದ ನಂತರ ಟಿಗಾ ಅವರಿಗೆ 6.6 ಕೋಟಿ ರೂ. ದೊರೆಯಲಿದೆ.
ಇತ್ತೀಚೆಗೆ ಕೋಲ್ಕತ್ತಾ ಮೂಲದ ಮತ್ತೊಬ್ಬ ವಲಸೆ ಕಾರ್ಮಿಕ ಇಡುಕ್ಕಿ ಜಿಲ್ಲೆಯಲ್ಲಿ 75 ಲಕ್ಷ ರೂಪಾಯಿ ಮೌಲ್ಯದ ಲಾಟರಿ ಗೆದ್ದಿದ್ದರು. ಆನಂತರ ಯಾರೋ ಟಿಕೆಟ್ ಕಿತ್ತುಕೊಳ್ಳುತ್ತಾರೆ ಎಂದು ಹೆದರಿ ಪೊಲೀಸರ ಮೊರೆ ಹೋಗಿದ್ದು ದೊಡ್ಡ ಸುದ್ದಿಯಾಗಿತ್ತು.
ಈ ಬಾರಿಯ ಸಮ್ಮರ್ ಬಂಪರ್ ಲಾಟರಿಯಲ್ಲಿ ಎರಡನೇ ಬಹುಮಾನ ಮತ್ತು ಮೂರನೇ ಬಹುಮಾನ ಪಡೆದ ವಿಜೇತರು ಕ್ರಮವಾಗಿ 50 ಲಕ್ಷ ಮತ್ತು 5 ಲಕ್ಷ ರೂ. ಬಹುಮಾನ ಪಡೆದಿದ್ದಾರೆ.
A migrant labourer, who was working as a domestic help for a Malayalam actor, has won the summer bumper prize of Kerala state lotteries. Albert Gitta, an Assam native, has won the lottery worth Rs 10 crore. Gitta has been working as a domestic help of ‘Oru Muttassi Gadha’-fame actor Rajini Chandy for a long time.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm