ಬ್ರೇಕಿಂಗ್ ನ್ಯೂಸ್
21-03-23 10:36 pm HK News Desk ದೇಶ - ವಿದೇಶ
ಮುಂಬೈ, ಮಾ.21: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗಪುರದ ಕಚೇರಿ ಮತ್ತು ಮನೆಗೆ ಮತ್ತೆ ಬೆದರಿಕೆ ಕರೆ ಬಂದಿದೆ. ಹತ್ತು ಕೋಟಿ ಕೊಟ್ಟರೆ ಓಕೆ, ಇಲ್ಲಾಂದ್ರೆ ಕೊಂದು ಬಿಡುತ್ತೇನೆ ಎಂದು ವ್ಯಕ್ತಿಯೊಬ್ಬ ಮೂರು ಬಾರಿ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ.
ಕರೆ ಮಾಡಿದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂದು ಹೇಳಿಕೊಂಡಿದ್ದಾನೆ. ಮಂಗಳವಾರ ಬೆಳಗ್ಗೆ ಎರಡು ಬಾರಿ ಮತ್ತು ಮಧ್ಯಾಹ್ನ ಒಂದು ಬಾರಿ ಕರೆ ಮಾಡಿದ್ದ ಎಂದು ಡಿಸಿಪಿ ರಾಹುಲ್ ಮದಾನೆ ತಿಳಿಸಿದ್ದಾರೆ.

ಸಚಿವರ ಮನೆಗೆ ಕರೆ ಮಾಡಿದ ಬಳಿಕ ನಾಗಪುರದ ಕಚೇರಿ ಮತ್ತು ಮನೆಗೆ ಭದ್ರತೆ ಹೆಚ್ಚಿಸಲಾಗಿದೆ. ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನಿತಿನ್ ಗಡ್ಕರಿಯ ನಾಗಪುರದ ಕಚೇರಿಗೆ ಕರೆ ಮಾಡಿದ್ದ. ನೂರು ಕೋಟಿ ಕೊಡಬೇಕು, ಇಲ್ಲಾಂದ್ರೆ ಜೀವಕ್ಕೆ ಅಪಾಯ ಬರಬಹುದು. ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡಿದ್ದ. ಬಳಿಕ ಪುತ್ತೂರು ಮೂಲದ ಜಯೇಶ್ ಪೂಜಾರಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಸಚಿವರ ನಾಗಪುರದ ಕಚೇರಿಗೆ ಕರೆ ಮಾಡಿದ್ದಾನೆ ಎಂಬುದು ತನಿಖೆಯಲ್ಲಿ ಕಂಡುಬಂದಿತ್ತು.
ಇದೀಗ ಮತ್ತೊಮ್ಮೆ ಅದೇ ರೀತಿಯ ಕರೆ ಬಂದಿದ್ದು ಯಾರು ಕರೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Security was increased at Union minister Nitin Gadkari's home and office in Nagpur on Tuesday after a man made three calls threatening to harm the senior BJP leader if Rs 10 crore was not paid to him, a police official said. The caller identified himself as one Jayesh Pujari, alias Jayesh Kantha, the same person whose name had been used to make similar calls to the minister's office in January, he said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm