ಬ್ರೇಕಿಂಗ್ ನ್ಯೂಸ್
22-03-23 11:38 am HK News Desk ದೇಶ - ವಿದೇಶ
ಲಕ್ನೋ, ಮಾ.21: ತನ್ನ ಕಚೇರಿಯಲ್ಲಿ ಲಷ್ಕರ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಫೋಟೋ ಹಾಕಿದ್ದ ಉತ್ತರ ಪ್ರದೇಶ ವಿದ್ಯುತ್ ನಿಗಮ ನಿಯಮಿತದ (ಯುಪಿಸಿಎಲ್) ಉಪ ವಿಭಾಗಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ವಿಚಾರಣೆ ನಂತರ ಅಧಿಕಾರಿ ರವೀಂದ್ರ ಪ್ರಕಾಶ್ ಗೌತಮ್ ನನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಯುಪಿಸಿಎಲ್ ಅಧ್ಯಕ್ಷ ಎಂ. ದೇವರಾಜ್ ಆದೇಶಿಸಿದ್ದಾರೆ.
ಹತ್ಯೆಗೀಡಾಗಿರುವ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಲಾಡೆನ್ ತನ್ನ ಆರಾಧ್ಯ ದೈವನಂತೆ ಆತನ ಪ್ರತಿಮೆ ಮತ್ತು ಫೋಟೋವನ್ನು ಗೌತಮ್ ತನ್ನ ಕಚೇರಿಯಲ್ಲಿ ಹಾಕಿದ್ದ. ತನಿಖೆ ವೇಳೆಯಲ್ಲಿ ಈ ವಿಚಾರ ದೃಢಪಟ್ಟಿದೆ ಎಂದು ದಕ್ಷಿಣಾಂಚಲ್ ವಿದ್ಯುತ್ ವಿತರಣಾ ನಿಗಮದ ಎಂಡಿ ಅಮಿತ್ ಕಿಶೋರ್ ಪಿಟಿಐಗೆ ತಿಳಿಸಿದ್ದಾರೆ.
ಜೂನ್ 2022ರಲ್ಲಿ ಫರೂಕಾಬಾದ್ ಜಿಲ್ಲೆಯ ಕಾಯಮ್ಗಂಜ್ ಉಪ ವಿಭಾಗ-II ರಲ್ಲಿ ಗೌತಮ್ ನನ್ನು ಸೇವೆಗೆ ನಿಯೋಜಿಸಲಾಗಿತ್ತು. ಈ ವೇಳೆ, ಗೌತಮ್ ಲಾಡೆನ್ ಫೋಟೋ ಹಾಕಿದ್ದು, ಕೊಠಡಿಯ ವಿಡಿಯೋ ವೈರಲ್ ಆದ ನಂತರ ಪ್ರಾಥಮಿಕ ತನಿಖೆ ನಡೆಸಿ ಆತನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Lashkar Taiba photo in Uttar Pradesh Electricity office, officer suspended.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm