ಬ್ರೇಕಿಂಗ್ ನ್ಯೂಸ್
22-03-23 11:38 am HK News Desk ದೇಶ - ವಿದೇಶ
ಲಕ್ನೋ, ಮಾ.21: ತನ್ನ ಕಚೇರಿಯಲ್ಲಿ ಲಷ್ಕರ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಫೋಟೋ ಹಾಕಿದ್ದ ಉತ್ತರ ಪ್ರದೇಶ ವಿದ್ಯುತ್ ನಿಗಮ ನಿಯಮಿತದ (ಯುಪಿಸಿಎಲ್) ಉಪ ವಿಭಾಗಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ವಿಚಾರಣೆ ನಂತರ ಅಧಿಕಾರಿ ರವೀಂದ್ರ ಪ್ರಕಾಶ್ ಗೌತಮ್ ನನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಯುಪಿಸಿಎಲ್ ಅಧ್ಯಕ್ಷ ಎಂ. ದೇವರಾಜ್ ಆದೇಶಿಸಿದ್ದಾರೆ.
ಹತ್ಯೆಗೀಡಾಗಿರುವ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಲಾಡೆನ್ ತನ್ನ ಆರಾಧ್ಯ ದೈವನಂತೆ ಆತನ ಪ್ರತಿಮೆ ಮತ್ತು ಫೋಟೋವನ್ನು ಗೌತಮ್ ತನ್ನ ಕಚೇರಿಯಲ್ಲಿ ಹಾಕಿದ್ದ. ತನಿಖೆ ವೇಳೆಯಲ್ಲಿ ಈ ವಿಚಾರ ದೃಢಪಟ್ಟಿದೆ ಎಂದು ದಕ್ಷಿಣಾಂಚಲ್ ವಿದ್ಯುತ್ ವಿತರಣಾ ನಿಗಮದ ಎಂಡಿ ಅಮಿತ್ ಕಿಶೋರ್ ಪಿಟಿಐಗೆ ತಿಳಿಸಿದ್ದಾರೆ.
ಜೂನ್ 2022ರಲ್ಲಿ ಫರೂಕಾಬಾದ್ ಜಿಲ್ಲೆಯ ಕಾಯಮ್ಗಂಜ್ ಉಪ ವಿಭಾಗ-II ರಲ್ಲಿ ಗೌತಮ್ ನನ್ನು ಸೇವೆಗೆ ನಿಯೋಜಿಸಲಾಗಿತ್ತು. ಈ ವೇಳೆ, ಗೌತಮ್ ಲಾಡೆನ್ ಫೋಟೋ ಹಾಕಿದ್ದು, ಕೊಠಡಿಯ ವಿಡಿಯೋ ವೈರಲ್ ಆದ ನಂತರ ಪ್ರಾಥಮಿಕ ತನಿಖೆ ನಡೆಸಿ ಆತನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Lashkar Taiba photo in Uttar Pradesh Electricity office, officer suspended.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm