ಬ್ರೇಕಿಂಗ್ ನ್ಯೂಸ್
24-03-23 03:18 pm HK News Desk ದೇಶ - ವಿದೇಶ
ನವದೆಹಲಿ, ಮಾ.24 : ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಆದೇಶ ಹೊರಡಿಸಿದೆ.
ಗುಜರಾತಿನ ಸೂರತ್ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಗಾಂಧಿಗೆ ಮಾನನಷ್ಟ ಪ್ರಕರಣದಲ್ಲಿ ಎರಡು ವರ್ಷಗಳ ಶಿಕ್ಷೆ ಜಾರಿಗೊಳಿಸಿತ್ತು. ಮಾ.23ರಂದು ತೀರ್ಪು ನೀಡಿದ್ದು ಜನಪ್ರತಿನಿಧಿ ಕಾಯ್ದೆ ಪ್ರಕಾರ ಯಾವುದೇ ಜನಪ್ರತಿನಿಧಿ ಎರಡು ವರ್ಷ ಅಥವಾ ಅದಕ್ಕೂ ಮೇಲ್ಪಟ್ಟು ಶಿಕ್ಷೆಗೊಳಗಾದರೆ ಆತ ಅನರ್ಹನಾಗುತ್ತಾನೆ. ಕಾಯ್ದೆಯಡಿ ಕೇರಳದ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸಂಸದ ರಾಹುಲ್ ಗಾಂಧಿ ಅವರನ್ನು ತಕ್ಷಣದಿಂದಲೇ ಅನರ್ಹಗೊಳಿಸಿ ಲೋಕಸಭೆ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
2019ರ ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ದೇಶ ಬಿಟ್ಟು ಹೋಗಿರುವ ನೀರವ್ ಮೋದಿ, ಲಲಿತ್ ಮೋದಿ ಅವರನ್ನು ಉದ್ದೇಶಿಸಿ, ಎಲ್ಲ ಕಳ್ಳರ ಸರ್ ನೇಮ್ ಮೋದಿ ಎಂದೇ ಆಗಿರುವುದೇಕೆ ಎಂದು ಪ್ರಶ್ನಿಸಿದ್ದರು. ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ಅಣಕಿಸಲು ರಾಹುಲ್ ಗಾಂಧಿ ಈ ಪದ ಬಳಸಿದ್ದರು. ಈ ಬಗ್ಗೆ ಗುಜರಾತಿನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ, ರಾಹುಲ್ ಗಾಂಧಿ ವಿರುದ್ಧ ಮೋದಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆಂದು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಸೂರತ್ ಕೋರ್ಟಿನಲ್ಲಿ ವಿಚಾರಣೆ ನಡೆದು ನಿನ್ನೆಯಷ್ಟೇ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದರು.
In a huge setback for the Congress party, its former president Rahul Gandhi has been disqualified from the Lok Sabha because of his conviction in a 2019 criminal defamation case. The Lok Sabha Secretariat also declared his constituency vacant. The Election Commission can now announce a special election for the seat.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm