ಬ್ರೇಕಿಂಗ್ ನ್ಯೂಸ್
28-03-23 02:58 pm HK News Desk ದೇಶ - ವಿದೇಶ
ರಿಯಾದ್, ಮಾ.28: ಮುಸ್ಲಿಮರ ಪವಿತ್ರ ನಗರ ಮೆಕ್ಕಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸೇತುವೆಯೊಂದರಲ್ಲಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನಲ್ಲಿದ್ದ 20 ಜನರು ಸಾವನ್ನಪ್ಪಿರುವ ದಾರುಣ ಘಟನೆ ಘಟನೆ ದಕ್ಷಿಣ ಪ್ರಾಂತ್ಯದ ಅಸಿರ್ನಲ್ಲಿ ನಡೆದಿದೆ.
ಇದು ರಂಜಾನ್ನ ಮೊದಲ ವಾರವಾಗಿರುವುದರಿಂದ ಲಕ್ಷಾಂತರ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಇದೀಗ ಸಂಭವಿಸಿರುವ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. 30 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವವರಲ್ಲಿ ಹಲವರು ಬೇರೆ ಬೇರೆ ದೇಶಗಳಿಂದ ಬಂದಿರುವವರು ಎಂಬುದು ತಿಳಿದುಬಂದಿದೆ. ಆದರೆ ಅವರ ಗುರುತುಗಳನ್ನು ಇನ್ನೂ ತಿಳಿಸಲಾಗಿಲ್ಲ.

ವರದಿಗಳ ಪ್ರಕಾರ ಬಸ್ ಸೇತುವೆಯಲ್ಲಿ ಹೋಗುತ್ತಿದ್ದಾಗ ಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಈ ವೇಳೆ ಭಾರೀ ಬೆಂಕಿ ಸಂಭವಿಸಿದ್ದು, ಜನರ ಸಾವಿಗೆ ಕಾರಣವಾಗಿದೆ. 2019ರ ಅಕ್ಟೋಬರ್ನಲ್ಲೂ ಇಂತಹುದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿತ್ತು. ಮದೀನಾ ಬಳಿ ದೊಡ್ಡ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು, ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು.
At least 20 people have been reportedly killed and a dozen have been injured after a bus ferrying them to the holy city of Mecca burst into flames following a collision on a bridge. According to a report by PTI, Al-Ekhbariya TV said 29 other people were injured in the crash and aired footage showing the charred remains of the bus. It said the crash occurred when the vehicle's brakes failed in southwestern Asir province bordering Yemen.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm